25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಶಿವರಾತ್ರಿ: ಧಮ೯ಸ್ಥಳಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಪಾದಯಾತ್ರಿಗಳು

ಬೆಳ್ತಂಗಡಿ: ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ‌ಕ್ಕೆಪಾದಯಾತ್ರಿಗಳ ದಂಡೆ ಆಗಮಿಸಿದೆ ರಾಜ್ಯದ ನಾನಾ ಭಾಗಗಳಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ಧಮ೯ಸ್ಥಳಕ್ಕೆ ಆಗಮಿಸುತ್ತಿದ್ದಾರೆ.

ದೇವಳ‌ ಹಾಗೂ ಪ್ರವೇಶ ದ್ವಾರ ಸಹಿತ ಸುತ್ತ ಮುತ್ತ ವಿಶೇಷ ದೀಪಾಲಂಕಾರ ಕೈಗೊಳ್ಳಲಾಗಿದೆ. ನಾಡಿನುದ್ದಗಲದಿಂದ ಶಿವನ ಈ ಪಾವನ‌ ಸಾನಿದ್ಯಕ್ಕೆ ಲಕ್ಷಾಂತರ ಮಂದಿ‌ ಭಕ್ತರು ಆಗಮಿಸುತ್ತಿದ್ದು ಸಂಭ್ರಮದ ಶಿವ ಪಂಚಾಕ್ಷರಿ ನಾಮಸ್ಮರಣೆ ಹಾಗೂ ಜಾಗರಣೆ ನಾಳೆ ನಡೆಯಲಿದೆ.

ಈಗಾಗಲೇ ಕ್ಷೇತ್ರ ವತಿಯಿಂದ ಭಕ್ತರಿಗೆ ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕ್ಷೇತ್ರದ ವತಿಯಿಂದ ಮಾಡಲಾಗಿದೆ..

Related posts

ಸುದ್ದಿ ಉದಯ ವಾರಪತ್ರಿಕೆಯ ವತಿಯಿಂದ ಮುಳಿಯ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಪೋಟೋ ಸ್ಪರ್ಧಾ ವಿಜೇತ ಪುಟಾಣಿ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ

Suddi Udaya

ಡಾನ್ಸ್ ರಿಯಾಲಿಟಿ ಶೋ: ಬೆಳ್ತಂಗಡಿಯ ಟಿವಾ ಡಾನ್ಸ್ ಕ್ರೀವ್ ವಿದ್ಯಾರ್ಥಿನಿ ಕು| ವಂಶಿ ತಂಡ ದ್ವಿತೀಯ ಸ್ಥಾನ

Suddi Udaya

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

Suddi Udaya

ಶಿಬಾಜೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ

Suddi Udaya

ಕುವೆಟ್ಟು: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಮಹಾದ್ವಾರ ನಿರ್ಮಾಣಕ್ಕೆ ಶಂಕುಸ್ಥಾಪನೆ

Suddi Udaya
error: Content is protected !!