30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಲಾಯಿಲ: ಇಲ್ಲಿಯ ಶ್ರೀ ಕ್ಷೇತ್ರ ಪಿಲಿಪಂಜರ ಕ್ಷೇತ್ರದಲ್ಲಿ ಮಾ. 31 ರಂದು ನಡೆಯುವ ಶ್ರೀ ಉಳ್ಳಾಲ್ತಿ, ಶ್ರೀ ಉಳ್ಳಾಕ್ಲು, ಮೈಸಂದಾಯ, ಪಂಜುರ್ಲಿ, ಗುಳಿಗ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಮಾ.7ರಂದು ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಉಜಿರೆ ಇಲ್ಲಿ ನಡೆಯಿತು.


ವ್ಯವಸ್ಥಾಪನ ಸಮಿತಿಯ ಗೌರವಾಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯ ರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸುರೇಶ್ ಬರೆಮೇಲು, ಪ್ರಧಾನ ಕಾರ್ಯದರ್ಶಿ ಸುಧಾಕರ್ ಬಿ.ಎಲ್. ಕಾರ್ಯದರ್ಶಿ ಪುಷ್ಪರಾಜ್ ಲಾಯಿಲ, ಕೋಶಾಧಿಕಾರಿ ಲಕ್ಷ್ಮಣ್ ಜಿ. ಎಸ್, ಜೊತೆ ಕಾರ್ಯದರ್ಶಿ ಅನಿಲ್ ಕಕ್ಕೆನ, ಸಮಿತಿಯ ಸದಸ್ಯರಾದ ಸಂಜೀವ ಶೆಟ್ಟಿ ಕುಂಟಿನಿ, ಗಿರೀಶ್ ಡೊಂಗ್ರೆ, ಗಣೇಶ್ ಆರ್ ಲಾಯಿಲ, ದೇವರಾಜ್ ಶಿವಾಜಿನಗರ, ಸದಾನಂದ ಪೂಜಾರಿ, ಗಂಗಾಧರ್ ಹೆಗ್ಡೆ, ಇವರು ಉಳ್ಳಾಲ್ತಿ ಬೈಲುವಾರು ಸಮಿತಿಯ ಅಧ್ಯಕ್ಷೆ ಶ್ರೀಮತಿ ಶಶಿ ಇವರು ಉಪಸ್ಥಿತರಿದ್ದರು.

Related posts

ಮುಗಳಿ ಬ್ರಹ್ಮ ಕ್ಷೇತ್ರ ದೇವರ ಸನ್ನಿಧಿ ಬಸದಿ ಒಳಗೆ ನುಗ್ಗಿದ್ದ ನೀರು

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya

ಪದ್ಮನಾಭ ಮಾಣಿಂಜ ನಿಧನಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಗೇರು ಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಶಿಲನ್ಯಾಸ

Suddi Udaya

ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ನಲ್ಲಿ ರಂಝಾನ್ ಆಚರಣೆ

Suddi Udaya
error: Content is protected !!