26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಲಾಯಿಲ: ಇಲ್ಲಿಯ ಶ್ರೀ ಕ್ಷೇತ್ರ ಪಿಲಿಪಂಜರ ಕ್ಷೇತ್ರದಲ್ಲಿ ಮಾ. 31 ರಂದು ನಡೆಯುವ ಶ್ರೀ ಉಳ್ಳಾಲ್ತಿ, ಶ್ರೀ ಉಳ್ಳಾಕ್ಲು, ಮೈಸಂದಾಯ, ಪಂಜುರ್ಲಿ, ಗುಳಿಗ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಮಾ.7ರಂದು ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಉಜಿರೆ ಇಲ್ಲಿ ನಡೆಯಿತು.


ವ್ಯವಸ್ಥಾಪನ ಸಮಿತಿಯ ಗೌರವಾಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯ ರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸುರೇಶ್ ಬರೆಮೇಲು, ಪ್ರಧಾನ ಕಾರ್ಯದರ್ಶಿ ಸುಧಾಕರ್ ಬಿ.ಎಲ್. ಕಾರ್ಯದರ್ಶಿ ಪುಷ್ಪರಾಜ್ ಲಾಯಿಲ, ಕೋಶಾಧಿಕಾರಿ ಲಕ್ಷ್ಮಣ್ ಜಿ. ಎಸ್, ಜೊತೆ ಕಾರ್ಯದರ್ಶಿ ಅನಿಲ್ ಕಕ್ಕೆನ, ಸಮಿತಿಯ ಸದಸ್ಯರಾದ ಸಂಜೀವ ಶೆಟ್ಟಿ ಕುಂಟಿನಿ, ಗಿರೀಶ್ ಡೊಂಗ್ರೆ, ಗಣೇಶ್ ಆರ್ ಲಾಯಿಲ, ದೇವರಾಜ್ ಶಿವಾಜಿನಗರ, ಸದಾನಂದ ಪೂಜಾರಿ, ಗಂಗಾಧರ್ ಹೆಗ್ಡೆ, ಇವರು ಉಳ್ಳಾಲ್ತಿ ಬೈಲುವಾರು ಸಮಿತಿಯ ಅಧ್ಯಕ್ಷೆ ಶ್ರೀಮತಿ ಶಶಿ ಇವರು ಉಪಸ್ಥಿತರಿದ್ದರು.

Related posts

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ

Suddi Udaya

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಾಮುಂಡೇಶ್ವರಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕ

Suddi Udaya

ಎಸ್.ಡಿ.ಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

Suddi Udaya
error: Content is protected !!