25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಾ.9: ಬೆಳ್ತಂಗಡಿ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಉಚಿತ ಬಸ್ಸು ವ್ಯವಸ್ಥೆ

ಬೆಳ್ತಂಗಡಿ: ಮಾರ್ಚ್ 9ರಂದು ಶನಿವಾರ ಪೂರ್ವಾಹ್ನ ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಂಗಣದಲ್ಲಿ ನಡೆಯಲಿರುವ ಸರ್ಕಾರದ ಪಂಚ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶಕ್ಕೆ ಫಲಾನುಭವಿಗಳಿಗೆ ಉಚಿತವಾಗಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.

ಪ್ರತೀ ಗ್ರಾಮ ಪಂಚಾಯತಿಗೆ ಬಸ್ಸುಗಳನ್ನು ಒದಗಿಸಲಾಗಿದ್ದು ಮಾರ್ಗಸೂಚಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅಂದು ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಗ್ರಾಮ ಪಂಚಾಯಿತಿಗಳಿಂದ ಬಸ್ಸುಗಳು ಹೊರಡಲಿದ್ದು ಸಮಾವೇಶ ಮುಗಿದ ಬಳಿಕ ಫಲಾನುಭವಿಗಳನ್ನು ವಾಪಾಸು ಕರೆದುಕೊಂಡು ಹೋಗುವ ವ್ಯವಸ್ಥೆ ಮಾಡಲಾಗಿದೆ.

ಹೆಚ್ಚಿನ ವಿವರಗಳಿಗೆ ಆಯಾ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ/ಕಾರ್ಯದರ್ಶಿ ಅಥವಾ ಅಂಗನವಾಡಿ ಕಾರ್ಯಕರ್ತೆಯವರನ್ನು ಸಂಪರ್ಕಿಸಬಹುದೆಂದು ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎಸ್.ತಿಳಿಸಿದ್ದಾರೆ.

Related posts

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

Suddi Udaya

ಕೇಂದ್ರ ಬಜೆಟ್ 2026: ವಿಕಸಿತ ಭಾರತಕ್ಕೆ ಪೂರಕವಾಗಿರುವ ಬಜೆಟ್‌: ಪ್ರತಾಪಸಿಂಹ ನಾಯಕ್

Suddi Udaya

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya

ಚಂದ್ರಯಾನ -3 ಯಶಸ್ವಿ ಸಂಭ್ರಮಿಸಿದ ಬೆಳ್ತಂಗಡಿ ಎಸ್ ಡಿಎಮ್ ಸ್ಕೌಟ್ ಗೈಡ್ಸ್ ನ ವಿದ್ಯಾರ್ಥಿಗಳು

Suddi Udaya

ಮನೆ ಬಳಿ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರು ಕಳವು

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!