September 6, 2026
ಗ್ರಾಮಾಂತರ ಸುದ್ದಿ

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ


ಮಿತ್ತಬಾಗಿಲು: ಸರಕಾರಿ ಪ್ರೌಢ ಶಾಲೆ ಮಿತ್ತಬಾಗಿಲುನಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭದಲ್ಲಿ ಸಮಾಜ ಸೇವಕ ಕೇಶವ ಫಡಕೆ ಇವರನ್ನು ಗೌರವಿಸಲಾಯಿತು.


ಅಧ್ಯಕ್ಷತೆಯನ್ನು ಗೋಪಾಲ್ ಅವರು ವಹಿಸಿದ್ದರು. ಉಪಾಧ್ಯಕ್ಷ ಚಂದ್ರಶೇಖರ್, ಮುಖ್ಯ ಅತಿಥಿಗಳಾಗಿ ವರ್ಗಾವಣೆಗೊಂಡ ಶಿಕ್ಷಕರಾದ ವಿರೂಪಾಕ್ಷಪ್ಪ, ರಮೇಶ್ ಗೌಡ, ಸಂದೀಪ್ ಕರಾಟೆ ಶಿಕ್ಷಕರು ಭಾಗವಹಿಸಿದ್ದರು. ಸಹ ಶಿಕ್ಷಕರಾದ ಮಂಜುನಾಥ ಹೆಚ್.ಜಿ, ಅತಿಥಿ ಶಿಕ್ಷಕರಾದ ಸುಹಾಸಿನಿ, ಕುಮಾರಿ ರಶ್ಮಿತಾ ಉಪಸ್ಥಿತರಿದ್ದರು.
ಶ್ರೀಮತಿ ಪುಷ್ಪಲತಾ ಬಿ. ಸ್ವಾಗತಿಸಿದರು. ಮೋಹನ್ ಎಂ.ಕೆ ನಿರೂಪಿಸಿ, ಮಂಜುಳ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದಸರಾ ಧಮಾಕ ಸೇಲ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 26200 ಬಡ ವಿದ್ಯಾರ್ಥಿಗಳಿಗೆ ‘ಸುಜ್ಞಾನನಿಧಿ ಶಿಷ್ಯವೇತನ’

Suddi Udaya

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಆಯುಧ ಪೂಜೆ ಸಂಭ್ರಮ

Suddi Udaya

ಆಹಾರ ಇಲಾಖೆ ಆದೇಶ: ಬೆಳಗ್ಗೆ 6ರಿಂದ ರಾತ್ರಿ 10 ರವರೆಗೆ ಪಡಿತರ ವಿತರಣೆ

Suddi Udaya

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಹೆಣ್ಣು ಮಕ್ಕಳ ಆರೋಗ್ಯ ಮತ್ತು ಎಚ್.ಐ.ವಿ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸತೀಶ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!