23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ


ಮಿತ್ತಬಾಗಿಲು: ಸರಕಾರಿ ಪ್ರೌಢ ಶಾಲೆ ಮಿತ್ತಬಾಗಿಲುನಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭದಲ್ಲಿ ಸಮಾಜ ಸೇವಕ ಕೇಶವ ಫಡಕೆ ಇವರನ್ನು ಗೌರವಿಸಲಾಯಿತು.


ಅಧ್ಯಕ್ಷತೆಯನ್ನು ಗೋಪಾಲ್ ಅವರು ವಹಿಸಿದ್ದರು. ಉಪಾಧ್ಯಕ್ಷ ಚಂದ್ರಶೇಖರ್, ಮುಖ್ಯ ಅತಿಥಿಗಳಾಗಿ ವರ್ಗಾವಣೆಗೊಂಡ ಶಿಕ್ಷಕರಾದ ವಿರೂಪಾಕ್ಷಪ್ಪ, ರಮೇಶ್ ಗೌಡ, ಸಂದೀಪ್ ಕರಾಟೆ ಶಿಕ್ಷಕರು ಭಾಗವಹಿಸಿದ್ದರು. ಸಹ ಶಿಕ್ಷಕರಾದ ಮಂಜುನಾಥ ಹೆಚ್.ಜಿ, ಅತಿಥಿ ಶಿಕ್ಷಕರಾದ ಸುಹಾಸಿನಿ, ಕುಮಾರಿ ರಶ್ಮಿತಾ ಉಪಸ್ಥಿತರಿದ್ದರು.
ಶ್ರೀಮತಿ ಪುಷ್ಪಲತಾ ಬಿ. ಸ್ವಾಗತಿಸಿದರು. ಮೋಹನ್ ಎಂ.ಕೆ ನಿರೂಪಿಸಿ, ಮಂಜುಳ ಧನ್ಯವಾದವಿತ್ತರು.

Related posts

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

Suddi Udaya

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಯಕ್ಷಗಾನ ಕೇಂದ್ರದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ರೋಟರಿ ಕ್ಲಬ್ ಮಡಂತ್ಯಾರ್ ಗೆ ಪ್ರತಿಷ್ಠಿತ ಪ್ಲಾಟಿನಂ ಕ್ಲಬ್ ಪ್ರಶಸ್ತಿ

Suddi Udaya

ಅಳದಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ

Suddi Udaya
error: Content is protected !!