25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

ಉಜಿರೆ: ಉಜಿರೆಯ ಹಳೇ ಪೇಟೆ ಬಳಿಯ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ‌ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದು ವೇಶ್ಯಾವಾಟಿಕೆ‌ ನಿರತರಾಗಿದ್ದ ಆರೋಪಿಗಳನ್ನು ಬಂಧಿಸಿದ ಘಟನೆ ಮಾ. 6ರಂದು ನಡೆದಿದೆ.

ಮಾ.6 ರಂದು ಉಜಿರೆ ಗ್ರಾಮದ ಹಳೆ ಪೇಟೆ ಬಳಿಯ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ‌ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಬಿ.ಜಿ. ಸುಬ್ಬಾಪೂರ ಮಠ್ ರವರು ಠಾಣಾ ಸಿಬಂದಿಗಳೊಂದಿಗೆ, ಸದ್ರಿ ಸ್ಥಳಕ್ಕೆ ದಾಳಿ ನಡೆಸಿ, ವೇಶ್ಯಾವಾಟಿಕೆ‌ ನಿರತರಾಗಿದ್ದ ಆರೋಪಿಗಳಾದ, ರೇಣುಕಾ ಪ್ರಸಾದ್, ಅರಳೇ ಪೇಟೆ, ತುಮಕೂರು, ರಾಜೇಶ್ ಮೋಹನ್ ನಾಯರ್ ನಿಟ್ಟೆ ಕಾರ್ಕಳ, ನಿತಿನ್ ಕುಮಾರ್, ನೂರಾಲ್ ಬೆಟ್ಟು ಕಾರ್ಕಳ ಎಂಬವರುಗಳನ್ನು ವಶಕ್ಕೆ ಪಡೆದುಕೊಂಡು, ಸ್ಥಳದಲ್ಲಿದ್ದ ಪ್ರಕರಣದ ನೊಂದ ಮಹಿಳೆಯನ್ನು ಮಹಿಳಾ ಸಿಬ್ಬಂದಿಗಳ ಭದ್ರತೆಗೆ ಕೊಟ್ಟು, ಸದ್ರಿ ಆರೋಪಿಗಳ ವಿರುದ್ದ ಹಾಗೂ ದಾಳಿಯ ವೇಳೆ ಪರಾರಿಯಾದ ಆರೋಪಿಗಳ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 30/24 ಕಲಂ:3,4,5,5 (d) ITP ACT ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಶಿರ್ಲಾಲು: ವಿದ್ಯುತ್ ಅವಘಡದಿಂದ ಹಿತ್ತಿಲು ಪರಿಸರದಲ್ಲಿ ಬೆಂಕಿ

Suddi Udaya

ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ

Suddi Udaya

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರವರಿಗೆ ಸ್ವಾಗತ ಕೋರಿ ಬ್ಯಾನರ್ ಅಳವಡಿಕೆ : ಬ್ಯಾನರ್ ತೆರವು ಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

Suddi Udaya

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

Suddi Udaya
error: Content is protected !!