23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

ಉಜಿರೆ: ಉಜಿರೆಯ ಹಳೇ ಪೇಟೆ ಬಳಿಯ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ‌ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದು ವೇಶ್ಯಾವಾಟಿಕೆ‌ ನಿರತರಾಗಿದ್ದ ಆರೋಪಿಗಳನ್ನು ಬಂಧಿಸಿದ ಘಟನೆ ಮಾ. 6ರಂದು ನಡೆದಿದೆ.

ಮಾ.6 ರಂದು ಉಜಿರೆ ಗ್ರಾಮದ ಹಳೆ ಪೇಟೆ ಬಳಿಯ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ‌ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಬಿ.ಜಿ. ಸುಬ್ಬಾಪೂರ ಮಠ್ ರವರು ಠಾಣಾ ಸಿಬಂದಿಗಳೊಂದಿಗೆ, ಸದ್ರಿ ಸ್ಥಳಕ್ಕೆ ದಾಳಿ ನಡೆಸಿ, ವೇಶ್ಯಾವಾಟಿಕೆ‌ ನಿರತರಾಗಿದ್ದ ಆರೋಪಿಗಳಾದ, ರೇಣುಕಾ ಪ್ರಸಾದ್, ಅರಳೇ ಪೇಟೆ, ತುಮಕೂರು, ರಾಜೇಶ್ ಮೋಹನ್ ನಾಯರ್ ನಿಟ್ಟೆ ಕಾರ್ಕಳ, ನಿತಿನ್ ಕುಮಾರ್, ನೂರಾಲ್ ಬೆಟ್ಟು ಕಾರ್ಕಳ ಎಂಬವರುಗಳನ್ನು ವಶಕ್ಕೆ ಪಡೆದುಕೊಂಡು, ಸ್ಥಳದಲ್ಲಿದ್ದ ಪ್ರಕರಣದ ನೊಂದ ಮಹಿಳೆಯನ್ನು ಮಹಿಳಾ ಸಿಬ್ಬಂದಿಗಳ ಭದ್ರತೆಗೆ ಕೊಟ್ಟು, ಸದ್ರಿ ಆರೋಪಿಗಳ ವಿರುದ್ದ ಹಾಗೂ ದಾಳಿಯ ವೇಳೆ ಪರಾರಿಯಾದ ಆರೋಪಿಗಳ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 30/24 ಕಲಂ:3,4,5,5 (d) ITP ACT ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆ ಟಿ.ಬಿ ಕ್ರಾಸ್ ಬಳಿ ಚರಂಡಿಗೆ ಉರುಳಿದ ಪಿಕಪ್

Suddi Udaya

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya

ವೇಣೂರು: ಸುದೇರ್ದು ನಿವಾಸಿ ಸುರೇಶ ಮೂಲ್ಯ ನಿಧನ

Suddi Udaya

ದಾಮೋದರ ಶೆಟ್ಟಿಅನಾರೋಗ್ಯದಿಂದ ನಿಧನ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತೀ ಖರೀದಿಯ ಮೇಲೆ ಶೇ. 20 ರಿಂದ ಶೇ. 50 ವರೆಗೆ ಡಿಸ್ಕೌಂಟ್

Suddi Udaya

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ಸಾರಥ್ಯದಲ್ಲಿ ದೋಸೆ ಹಬ್ಬ – ಹಗ್ಗಜಗ್ಗಾಟ

Suddi Udaya
error: Content is protected !!