April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮಾ. 5 ರಂದು ಹೆತ್ತವರ ಸಭೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಡಾ .ಅನನ್ಯ ಲಕ್ಷ್ಮೀ ಸಂದೀಪ್ , ಪ್ರಗತಿ ಆಸ್ಪತ್ರೆ ಪುತ್ತೂರು, ಇವರು ಆಗಮಿಸಿದ್ದು “ಪರೀಕ್ಷಾ ಸಿದ್ಧತೆಯಲ್ಲಿ ವಿದ್ಯಾರ್ಥಿಗಳ ಹಾಗೂ ಪೋಷಕರ ಪಾತ್ರ” ಈ ವಿಷಯದ ಕುರಿತು ಹಲವು ವಿಚಾರಗಳನ್ನು ಹೆತ್ತವರಿಗಾಗಿ ಹಂಚಿಕೊಂಡರು. ಮಕ್ಕಳ ಬೆಳವಣಿಗೆಗೆ ಮೊಬೈಲ್ ಬಳಕೆ ಎಷ್ಟು ಮಾರಕ ಎಂಬುದನ್ನು ಕೂಡ ತಿಳಿಸಿದರು.

ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಸ್ವಾಗತಿಸಿದರು. ಶಾಲಾ ಸೇವಾ ಸಮಿತಿಯ ಕೋಶಾಧಿಕಾರಿ ಶ್ರೀಧರ್ ಭಟ್ ಅತಿಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನೆ

Suddi Udaya

ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’

Suddi Udaya

ಡಿಸೆಂಬರ್ ತಿಂಗಳಲ್ಲಿ ಶಿರ್ಲಾಲು ದೇವಸ್ಥಾನದ ಬ್ರಹ್ಮಕಲಶ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವಭಾವಿ ಸಭೆ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಗೆ ಸತತ ಎಂಟನೇ ಬಾರಿ ಶೇ100 ಫಲಿತಾಂಶ

Suddi Udaya
error: Content is protected !!