July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮಾ. 5 ರಂದು ಹೆತ್ತವರ ಸಭೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಡಾ .ಅನನ್ಯ ಲಕ್ಷ್ಮೀ ಸಂದೀಪ್ , ಪ್ರಗತಿ ಆಸ್ಪತ್ರೆ ಪುತ್ತೂರು, ಇವರು ಆಗಮಿಸಿದ್ದು “ಪರೀಕ್ಷಾ ಸಿದ್ಧತೆಯಲ್ಲಿ ವಿದ್ಯಾರ್ಥಿಗಳ ಹಾಗೂ ಪೋಷಕರ ಪಾತ್ರ” ಈ ವಿಷಯದ ಕುರಿತು ಹಲವು ವಿಚಾರಗಳನ್ನು ಹೆತ್ತವರಿಗಾಗಿ ಹಂಚಿಕೊಂಡರು. ಮಕ್ಕಳ ಬೆಳವಣಿಗೆಗೆ ಮೊಬೈಲ್ ಬಳಕೆ ಎಷ್ಟು ಮಾರಕ ಎಂಬುದನ್ನು ಕೂಡ ತಿಳಿಸಿದರು.

ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಸ್ವಾಗತಿಸಿದರು. ಶಾಲಾ ಸೇವಾ ಸಮಿತಿಯ ಕೋಶಾಧಿಕಾರಿ ಶ್ರೀಧರ್ ಭಟ್ ಅತಿಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಪಟ್ರಮೆ: ಸೂರ್ಯತ್ತಾವು ನಿವಾಸಿ, ನಾಟಿ ವೈದ್ಯ ನಾರಾಯಣ ಉಂಗ್ರುಪುಳಿತ್ತಾಯ ನಿಧನ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya

ನಾರಾವಿ-ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಸಚಿವ ಗುಂಡೂರಾವ್ ಚಾಲನೆ

Suddi Udaya

ಅರಸಿನಮಕ್ಕಿ: ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆ

Suddi Udaya

ಕ್ರೈಸ್ಟ್ ಅಕಾಡಮೆ (ಐಸಿಎಸ್ಇ) ಮುಂಡಾಜೆ ಶಾಲೆಗೆ ಶೇ 100 ಫಲಿತಾಂಶ

Suddi Udaya

ನಡ ಸರಕಾರಿ ಪ್ರೌಢಶಾಲೆ ಅಂತರರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya
error: Content is protected !!