25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮಾ. 5 ರಂದು ಹೆತ್ತವರ ಸಭೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಡಾ .ಅನನ್ಯ ಲಕ್ಷ್ಮೀ ಸಂದೀಪ್ , ಪ್ರಗತಿ ಆಸ್ಪತ್ರೆ ಪುತ್ತೂರು, ಇವರು ಆಗಮಿಸಿದ್ದು “ಪರೀಕ್ಷಾ ಸಿದ್ಧತೆಯಲ್ಲಿ ವಿದ್ಯಾರ್ಥಿಗಳ ಹಾಗೂ ಪೋಷಕರ ಪಾತ್ರ” ಈ ವಿಷಯದ ಕುರಿತು ಹಲವು ವಿಚಾರಗಳನ್ನು ಹೆತ್ತವರಿಗಾಗಿ ಹಂಚಿಕೊಂಡರು. ಮಕ್ಕಳ ಬೆಳವಣಿಗೆಗೆ ಮೊಬೈಲ್ ಬಳಕೆ ಎಷ್ಟು ಮಾರಕ ಎಂಬುದನ್ನು ಕೂಡ ತಿಳಿಸಿದರು.

ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಸ್ವಾಗತಿಸಿದರು. ಶಾಲಾ ಸೇವಾ ಸಮಿತಿಯ ಕೋಶಾಧಿಕಾರಿ ಶ್ರೀಧರ್ ಭಟ್ ಅತಿಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ಹಾಗೂ ಸಂಘದ ಸದಸ್ಯರ ಸಹಕಾರದಿಂದ ಪುದುವೆಟ್ಟು ಬಾಯಿತ್ತ್ಯಾರು ಎಂಬಲ್ಲಿ ನಿರ್ಮಿಸಿದ ನೂತನ ಗೃಹ ‘ಉನ್ನತಿ ನಿಲಯ ’ ಇದರ ಹಸ್ತಾಂತರ ಕಾರ್ಯಕ್ರಮ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

Suddi Udaya

ಆರಂಬೋಡಿಯ ಚೈತ್ರಾ ವಿ. ಪೂಜಾರಿರವರು ವಿಟ್ಲ ಕನ್ಯಾನ ಸ.ಪ್ರ. ದರ್ಜೆ ಕಾಲೇಜಿನ. ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಆಯ್ಕೆ

Suddi Udaya
error: Content is protected !!