29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

ಕಣಿಯೂರು : ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆಯು ಪದ್ಮುಂಜ ಸಿ ಎ ಬ್ಯಾಂಕ್ ಸಭಾ ಭವನದಲ್ಲಿ ಮಾ.7 ರಂದು ನಡೆಯಿತು.

ಸಭೆಯಲ್ಲಿ ಕಣಿಯೂರು ವಲಯ ಮೇಲ್ವಿಚಾರಕ ಶಿವಾನಂದ ರವರು ಘಟಕವನ್ನು ಬಲಪಡಿಸುವ ಬಗ್ಗೆ ಮತ್ತು ಪ್ರತಿ ತಿಂಗಳು ಘಟಕದ ಮಾಸಿಕ ಸಭೆ ಮತ್ತು ಒಂದು ಸೇವಾಕಾರ್ಯ ನಡೆಸುವ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.


ಮಾಸಿಕ ಸಭೆಯಲ್ಲಿ ಘಟಕದ ಸಂಯೋಜಕರಾದ ಶ್ರೀಲತ, ಘಟಕ ಪ್ರತಿನಿಧಿ ಶರತ್, ಸ್ವಯಂ ಸೇವಕರಾದ ಆನಂದ ಗೌಡ, ದಿನೇಶ್, ಸುಂದರ, ಉಮೇಶ್ , ರತನ್, ಪ್ರಶಾಂತ್, ಪುರುಷೋತ್ತಮ್, ಸೇವಾಪ್ರತಿನಿಧಿಗಳಾದ ಪ್ರೇಮ, ಸರೋಜ ನಿರಂಜನ್ ಉಪಸ್ಥಿತರಿದ್ದರು.
ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ ಸ್ವಾಗತಿಸಿ, ಧನ್ಯವಾದ ವಿತ್ತರು.

Related posts

ಬಂದಾರು: 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 50453 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya

ನ.19: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಹೊಸಂಗಡಿಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆ ಅಂಗವಾಗಿ ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ

Suddi Udaya

ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ರವರಿಗೆ ಪ್ರಮಾಣಪತ್ರ ವಿತರಣೆ

Suddi Udaya

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!