September 6, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

ಬೆಳ್ತಂಗಡಿ: ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸೆನೆಟ್ ಸದಸ್ಯನಾಗಿ ಶ್ರಿ ಕ್ಷೇತ್ರ ಧರ್ಮಸ್ಥಳದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕಗೊಂಡಿದ್ದಾರೆ.

ಇವರು ರುಡ್ ಸೆಟ್,ಮತ್ತು ಅರ್ ಸೆಟಿಗಳ ರಾಷ್ಟ್ರೀಯ ನಿರ್ದೇಶಕರಾಗಿದ್ದು ದೇಶದಾದ್ಯಂತ 560 ಕ್ಕು ಅಧಿಕ ಅರ್ ಸೆಟಿಗಳ ಸ್ಥಾಪನೆಗೆ ಅರ್ ಸೆಟಿ ಅದ್ಯಕ್ಷ ಡಾ ಡಿ ವೀರೇಂದ್ರ ಹೆಗ್ಗಡೆಯವರೊಂದಿಗೆ ಶ್ರಮಿಸಿದ್ದರು.ಅರ್ ಸೆಟಿಗಳು ಪ್ರತಿವರ್ಷ 4 ಲಕ್ಷಕ್ಕು ಅಧಿಕ ನಿರುದ್ಯೋಗಿ ಯುವ ಜನತೆಗೆ ತರಬೇತಿ ನೀಡುತ್ತಿದ್ದು ಇದರಲ್ಲಿ ಪ್ರತಿ ವರ್ಷ 3 ಲಕ್ಷಕ್ಕು ಅಧಿಕ ಮಂದಿ ಸ್ವ ಉದ್ಯೋಗಿಗಳಾಗಿ ಸ್ವಂತ ಜೀವನ ನಡೆಸುತ್ತಾರೆ. ಸಿಂಡಿಕೇಟ್ ಬ್ಯಾಂಕ್ ನಲ್ಲಿಸತತ 35 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಇವರು ಬಳಿಕ ಶ್ರಿ ಕ್ಷೇತ್ರ ಧರ್ಮಸ್ಥಳದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.

ಅಲ್ಲದೆ ಪ್ರಸ್ತುತ ಡಾ ಡಿ ವೀರೇಂದ್ರ ಹೆಗ್ಗಡೆಯವರ ರಾಜ್ಯ ಸಬಾಸದಸ್ಯರ ಆಪ್ತ ಕಾರ್ಯದರ್ಶಿ ಯಾಗಿ ನೇಮಕಗೊಂಡಿದ್ದಾರೆ. ಇದೀಗ ಕೊಡಗು ವಿ ವಿ ಸಿಂಡಿಕೇಟ್ ಸದಸ್ಯರಾಗಿ ದೊಡ್ಡ ಗೌರವಕ್ಕೆ ಪಾತ್ರರಾಗಿದ್ದಾರೆ.

Related posts

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಕಾರು ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

Suddi Udaya

ಎಸ್.ಡಿ.ಎಂ ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಜಿನ್ ಹ್ಯಾಟ್ರಿಕ್ ಮನ್ನಣೆ

Suddi Udaya

ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು “ಹವ್ಯಕ ವೇದ ರತ್ನ” ಪ್ರಶಸ್ತಿಗೆ ಆಯ್ಕೆ

Suddi Udaya

ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶ್ರೀ ಗಣಪತಿ ಹವನ, ಆಶ್ಲೇಷ ಪೂಜೆ, ಅನುಜ್ಞಾಕಲಶ ದುರ್ಗಾ ಪೂಜೆ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!