ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ ಶ್ರೀ ದುರ್ಗಾಪಮೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಭೇಟಿ, ಕೆಲಸಕಾರ್ಯಗಳ ವೀಕ್ಷಣೆ

ಮಿತ್ತಬಾಗಿಲು : ಇಲ್ಲಿಯ ಕೊಲ್ಲಿ ಶ್ರೀ ದುರ್ಗಾಪಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಕೆಲವೇ ದಿನಗಳು ಬಾಕಿಯಿದ್ದು ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಭೇಟಿ ನೀಡಿ ದೇವಸ್ಥಾನದ ಕೆಲಸಕಾರ್ಯಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಾಸುದೇವ ರಾವ್ ಕಕ್ಕೆನೇಜಿ, ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಸೇನೆರೆಬೆಟ್ಟು, ಬ್ರಹ್ಮಕಲಶೋತ್ಸವದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನ: ವ್ಯವಸ್ಥಾಪನಾ ಸಮಿತಿಯ 9 ಸದಸ್ಯ ಸ್ಥಾನಕ್ಕೆ 28 ಮಂದಿ ಅರ್ಜಿ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಧರ್ಮ ಧರ್ಮಗಳ ನಡುವೆ ದ್ವೇಷ ಉಂಟು ಮಾಡುವ ಸಂದೇಶ: ವಸಂತ ಗಿಳಿಯಾ‌ರ್ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಐ.ಟಿ.ಐ ಹಾಗೂ ಬಿ.ಎಡ್ – ಡಿ.ಎಡ್. ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಜನಜಾಗೃತಿ ವೇದಿಕೆಯ ಪದಾಧಿಕಾರಿಗಳಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಬೇಟಿ

Suddi Udaya

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

Suddi Udaya
error: Content is protected !!