24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಗ್ರಾಮ ಪಂಚಾಯತ್ ನ ವಿಶೇಷ ಗ್ರಾಮ ಸಭೆ

ನಾವೂರು: ಗ್ರಾಮ ಪಂಚಾಯತ್ ನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ 15ನೇ ಹಣಕಾಸು ಯೋಜನೆಯ 2023-24ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆಯು ಮಾ.06ರಂದು ನಾವೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಕ್ಷೇತ್ರ ಶಿಕ್ಷಣ ಇಲಾಖೆ ಅಧಿಕಾರಿ, ನಾವೂರು ಪ್ರೌಢ ಶಾಲೆ ಅಧ್ಯಾಪಕ ಸುಧಾಕರ ಶೆಟ್ಟಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ವಿಶೇಷ ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಂದ, ಉಪಾಧ್ಯಕ್ಷೆ ಮಮತಾ, ಸದಸ್ಯರಾದ ಗಣೇಶ್ ಗೌಡ, ಹರೀಶ್ ಸಾಲಿಯಾನ್, ವೇದಾವತಿ, ಶಾಂತಿ, ಎನ್.ಕೆ ಹಸೈನಾ‌ರ್, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಮಲ್ಲ ರೆಡ್ಡಿ ಹಾಗೂ ಸಾಮಾಜಿಕ ಪರಿಶೋಧನಾ ತಂಡದ ಸದಸ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿ ವಸಂತ ಪೂಜಾರಿ, ತೃಪ್ತಿ ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ವಿವಿಧ ಘಟಕಗಳಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ

Suddi Udaya

ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ವಸಂತ ಬಂಗೇರರ ಹುಟ್ಟುಹಬ್ಬ ಪ್ರಯುಕ್ತ ನಡೆಯುವ ರಕ್ತದಾನ ಮತ್ತು ಕಬಡ್ಡಿ ಪಂದ್ಯಾಟಗಳಲ್ಲಿ ಭಾಗವಹಿಸುವಂತೆ ಪ್ರೀತಿತಾ ಬಂಗೇರ ಮನವಿ

Suddi Udaya
error: Content is protected !!