24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

ಬಳಂಜ: ಪ್ರತಿಷ್ಠಿತ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಬಳಂಜ ಸರಕಾರಿ ಪ್ರೌಢ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪೆನ್ನು ವಿತರಣೆ ಕಾರ್ಯಕ್ರಮವು ಮಾ.6ರಂದು ನಡೆಯಿತು.

ಮಂಡಳಿಯ ಪ್ರಧಾನ ಸಂಚಾಲಕರಾದ ಹರೀಶ್ ವೈ ಚಂದ್ರಮ ಇವರ ನೇತೃತ್ವದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಈಗಾಗಲೇ ಕರ್ನಾಟಕ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯದಲ್ಲೂ ಕಾರ್ಯಕ್ರಮಗಳನ್ನು ನೀಡಿ ಜನ ಮೆಚ್ಚುಗೆಯನ್ನು ಪಡೆದಿದ್ದು ಸ್ಥಳೀಯವಾಗಿ ಹಲವಾರು ಸಮಾಜಮುಖಿ ಸೇವೆಯನ್ನು ಮಾಡುತ್ತಿದೆ.

ಇದೀಗ ಮಂಡಳಿಯು ಮಹಾ ಶಿವರಾತ್ರಿಯ ಸಂದರ್ಭದಲ್ಲಿ 200ನೇ ಭಜನಾ ಕಾರ್ಯಕ್ರಮವನ್ನು ನೀಡುತ್ತಿದ್ದು ಇದರ ಅಂಗವಾಗಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಲು ಪೆನ್ನು ವಿತರಣೆ ಮಾಡಿರುವುದು ಶ್ಲಾಘನೀಯವಾಗಿದೆ ಎಂದು ಬಳಂಜ ಶಾಲಾ ಮುಖ್ಯೋಪಾದ್ಯಾಯರು ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಅಭಿಪ್ರಾಯ ಪಟ್ಟಿದ್ದಾರೆ.

Related posts

ಉಜಿರೆ: ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆ, ನೂರಾರು ಭಕ್ತರು ಭಾಗಿ

Suddi Udaya

ನಾಳೆ(ಆ.3) : ಬೆಳ್ತಂಗಡಿ ಆನ್‌ಸಿಲ್ಕ್‌ನಲ್ಲಿ ಮೇಘ ಬ್ರಾಂಡೆಂಡ್ ವಸ್ತ್ರಮೇಳ: ಶೇ.20 ರಿಂದ ಶೇ70 ರಷ್ಟು ರಿಯಾಯಿತಿ

Suddi Udaya

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya

ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ: ರೂ. 50 ಲಕ್ಷ ನಗದಿನೊಂದಿಗೆ ಕಾರಿನಲ್ಲಿ ಹೋಗಿದ್ದ ಮೂವರು: ನಕಲಿ ಚಿನ್ನದ ಆಸೆಗೆ ಮೂವರ ಬಲಿಯಾಯಿತೆ ಎಂಬ ಶಂಕೆ: ಸಮಗ್ರ ತನಿಖೆ ಬಳಿಕವಷ್ಟೇ ದೊರೆಯಲಿದೆ ಸ್ವಷ್ಟ ಮಾಹಿತಿ

Suddi Udaya

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya
error: Content is protected !!