30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಶಿವರಾತ್ರಿ: ಧಮ೯ಸ್ಥಳಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಪಾದಯಾತ್ರಿಗಳು

ಬೆಳ್ತಂಗಡಿ: ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ‌ಕ್ಕೆಪಾದಯಾತ್ರಿಗಳ ದಂಡೆ ಆಗಮಿಸಿದೆ ರಾಜ್ಯದ ನಾನಾ ಭಾಗಗಳಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ಧಮ೯ಸ್ಥಳಕ್ಕೆ ಆಗಮಿಸುತ್ತಿದ್ದಾರೆ.

ದೇವಳ‌ ಹಾಗೂ ಪ್ರವೇಶ ದ್ವಾರ ಸಹಿತ ಸುತ್ತ ಮುತ್ತ ವಿಶೇಷ ದೀಪಾಲಂಕಾರ ಕೈಗೊಳ್ಳಲಾಗಿದೆ. ನಾಡಿನುದ್ದಗಲದಿಂದ ಶಿವನ ಈ ಪಾವನ‌ ಸಾನಿದ್ಯಕ್ಕೆ ಲಕ್ಷಾಂತರ ಮಂದಿ‌ ಭಕ್ತರು ಆಗಮಿಸುತ್ತಿದ್ದು ಸಂಭ್ರಮದ ಶಿವ ಪಂಚಾಕ್ಷರಿ ನಾಮಸ್ಮರಣೆ ಹಾಗೂ ಜಾಗರಣೆ ನಾಳೆ ನಡೆಯಲಿದೆ.

ಈಗಾಗಲೇ ಕ್ಷೇತ್ರ ವತಿಯಿಂದ ಭಕ್ತರಿಗೆ ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕ್ಷೇತ್ರದ ವತಿಯಿಂದ ಮಾಡಲಾಗಿದೆ..

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಮುಂಡಾಜೆ ವಲಯದ ಕೊಂಬಿನಡ್ಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ

Suddi Udaya

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ

Suddi Udaya

ಕಡಿರುದ್ಯಾವರ : ಕುಕ್ಕಾವು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಬಟ್ಟಲು ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ-2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!