22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಶಿವರಾತ್ರಿ: ಧಮ೯ಸ್ಥಳಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಪಾದಯಾತ್ರಿಗಳು

ಬೆಳ್ತಂಗಡಿ: ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ‌ಕ್ಕೆಪಾದಯಾತ್ರಿಗಳ ದಂಡೆ ಆಗಮಿಸಿದೆ ರಾಜ್ಯದ ನಾನಾ ಭಾಗಗಳಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ಧಮ೯ಸ್ಥಳಕ್ಕೆ ಆಗಮಿಸುತ್ತಿದ್ದಾರೆ.

ದೇವಳ‌ ಹಾಗೂ ಪ್ರವೇಶ ದ್ವಾರ ಸಹಿತ ಸುತ್ತ ಮುತ್ತ ವಿಶೇಷ ದೀಪಾಲಂಕಾರ ಕೈಗೊಳ್ಳಲಾಗಿದೆ. ನಾಡಿನುದ್ದಗಲದಿಂದ ಶಿವನ ಈ ಪಾವನ‌ ಸಾನಿದ್ಯಕ್ಕೆ ಲಕ್ಷಾಂತರ ಮಂದಿ‌ ಭಕ್ತರು ಆಗಮಿಸುತ್ತಿದ್ದು ಸಂಭ್ರಮದ ಶಿವ ಪಂಚಾಕ್ಷರಿ ನಾಮಸ್ಮರಣೆ ಹಾಗೂ ಜಾಗರಣೆ ನಾಳೆ ನಡೆಯಲಿದೆ.

ಈಗಾಗಲೇ ಕ್ಷೇತ್ರ ವತಿಯಿಂದ ಭಕ್ತರಿಗೆ ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕ್ಷೇತ್ರದ ವತಿಯಿಂದ ಮಾಡಲಾಗಿದೆ..

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮಡಿಕೇರಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ರಂಜಿತ್ ಪಾಲ್ತಾಡು ದೇವಸ್ಯ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಆಶಾಕೇಂದ್ರವಾಗಲಿದೆ ಬೈಂದೂರಿನ ಹೇನಬೇರು ಶಾಲೆ

Suddi Udaya

ಕರಿಮಣೇಲು ಸಂತ ಜೂಡರ ಶಾಲೆಯಲ್ಲಿ ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

Suddi Udaya

ಅಳದಂಗಡಿ ಗ್ರಾ. ಪಂ. ನಲ್ಲಿ ಸಾಮಾಜಿಕ ಪರಿಶೋದನಾ ವಿಶೇಷ ಗ್ರಾಮ ಸಭೆ

Suddi Udaya
error: Content is protected !!