25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಲಾಯಿಲ: ಇಲ್ಲಿಯ ಶ್ರೀ ಕ್ಷೇತ್ರ ಪಿಲಿಪಂಜರ ಕ್ಷೇತ್ರದಲ್ಲಿ ಮಾ. 31 ರಂದು ನಡೆಯುವ ಶ್ರೀ ಉಳ್ಳಾಲ್ತಿ, ಶ್ರೀ ಉಳ್ಳಾಕ್ಲು, ಮೈಸಂದಾಯ, ಪಂಜುರ್ಲಿ, ಗುಳಿಗ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಮಾ.7ರಂದು ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಉಜಿರೆ ಇಲ್ಲಿ ನಡೆಯಿತು.


ವ್ಯವಸ್ಥಾಪನ ಸಮಿತಿಯ ಗೌರವಾಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯ ರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸುರೇಶ್ ಬರೆಮೇಲು, ಪ್ರಧಾನ ಕಾರ್ಯದರ್ಶಿ ಸುಧಾಕರ್ ಬಿ.ಎಲ್. ಕಾರ್ಯದರ್ಶಿ ಪುಷ್ಪರಾಜ್ ಲಾಯಿಲ, ಕೋಶಾಧಿಕಾರಿ ಲಕ್ಷ್ಮಣ್ ಜಿ. ಎಸ್, ಜೊತೆ ಕಾರ್ಯದರ್ಶಿ ಅನಿಲ್ ಕಕ್ಕೆನ, ಸಮಿತಿಯ ಸದಸ್ಯರಾದ ಸಂಜೀವ ಶೆಟ್ಟಿ ಕುಂಟಿನಿ, ಗಿರೀಶ್ ಡೊಂಗ್ರೆ, ಗಣೇಶ್ ಆರ್ ಲಾಯಿಲ, ದೇವರಾಜ್ ಶಿವಾಜಿನಗರ, ಸದಾನಂದ ಪೂಜಾರಿ, ಗಂಗಾಧರ್ ಹೆಗ್ಡೆ, ಇವರು ಉಳ್ಳಾಲ್ತಿ ಬೈಲುವಾರು ಸಮಿತಿಯ ಅಧ್ಯಕ್ಷೆ ಶ್ರೀಮತಿ ಶಶಿ ಇವರು ಉಪಸ್ಥಿತರಿದ್ದರು.

Related posts

ಶಿಶಿಲ ಆರೋಗ್ಯ ಉಪಕೇಂದ್ರದ ಆವರಣದಲ್ಲಿ ಶಿಶಿಲ-ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯ

Suddi Udaya

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಸ್ಟಾರ್ ವುಮನ್ ಪ್ರಶಸ್ತಿಗೆ ಬೆಳ್ತಂಗಡಿಯ ಫೌಝಿಯಾ ಆಯ್ಕೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರನ್ನು ಗೌರವಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ

Suddi Udaya

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ರಾಮ ನವಮಿ ಆಚರಣೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

Suddi Udaya
error: Content is protected !!