ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಲಾಯಿಲ: ಇಲ್ಲಿಯ ಶ್ರೀ ಕ್ಷೇತ್ರ ಪಿಲಿಪಂಜರ ಕ್ಷೇತ್ರದಲ್ಲಿ ಮಾ. 31 ರಂದು ನಡೆಯುವ ಶ್ರೀ ಉಳ್ಳಾಲ್ತಿ, ಶ್ರೀ ಉಳ್ಳಾಕ್ಲು, ಮೈಸಂದಾಯ, ಪಂಜುರ್ಲಿ, ಗುಳಿಗ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಮಾ.7ರಂದು ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಉಜಿರೆ ಇಲ್ಲಿ ನಡೆಯಿತು.


ವ್ಯವಸ್ಥಾಪನ ಸಮಿತಿಯ ಗೌರವಾಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯ ರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸುರೇಶ್ ಬರೆಮೇಲು, ಪ್ರಧಾನ ಕಾರ್ಯದರ್ಶಿ ಸುಧಾಕರ್ ಬಿ.ಎಲ್. ಕಾರ್ಯದರ್ಶಿ ಪುಷ್ಪರಾಜ್ ಲಾಯಿಲ, ಕೋಶಾಧಿಕಾರಿ ಲಕ್ಷ್ಮಣ್ ಜಿ. ಎಸ್, ಜೊತೆ ಕಾರ್ಯದರ್ಶಿ ಅನಿಲ್ ಕಕ್ಕೆನ, ಸಮಿತಿಯ ಸದಸ್ಯರಾದ ಸಂಜೀವ ಶೆಟ್ಟಿ ಕುಂಟಿನಿ, ಗಿರೀಶ್ ಡೊಂಗ್ರೆ, ಗಣೇಶ್ ಆರ್ ಲಾಯಿಲ, ದೇವರಾಜ್ ಶಿವಾಜಿನಗರ, ಸದಾನಂದ ಪೂಜಾರಿ, ಗಂಗಾಧರ್ ಹೆಗ್ಡೆ, ಇವರು ಉಳ್ಳಾಲ್ತಿ ಬೈಲುವಾರು ಸಮಿತಿಯ ಅಧ್ಯಕ್ಷೆ ಶ್ರೀಮತಿ ಶಶಿ ಇವರು ಉಪಸ್ಥಿತರಿದ್ದರು.

Related posts

ಮೇ 25: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ “ಯಶೋ-ವಿಜಯ”, ಬದುಕು-ನೆನಪು-ಸ್ಮರಣೆ

Suddi Udaya

ದ.ಕ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣಗೊಳಿಸಲು ಸದನದಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕುತ್ಲೂರು ನೇಸರ ಗುಂಪಿನ ಸದಸ್ಯ ಧರ್ಣಪ್ಪ ರವರಿಗೆ ಕ್ರಿಟಿಕಲ್ ಫಂಡ್ ವಿತರಣೆ

Suddi Udaya

ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಂಗಳೂರು ಬಿಲ್ಲವ ಅಸೋಸಿಯೇಷನ್ ನಿಂದ ಪೀತಾಂಬರ ಹೆರಾಜೆ ಅವರಿಗೆ ಅಭಿನಂದನೆ

Suddi Udaya

ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ

Suddi Udaya
error: Content is protected !!