22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.9 : ಬೆಳ್ತಂಗಡಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ

ಬೆಳ್ತಂಗಡಿ: ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನಿಷ್ಠಾನಗೊಳಿಸಲು ಹಾಗೂ ತಾಲೂಕಿನ ಪ್ರತೀ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಗ್ಯಾರಂಟಿ ಸಮಾವೇಶವು ಮಾ.9ರಂದು ಬೆಳಿಗ್ಗೆ 11.00ಕ್ಕೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಫಲಾನುಭವಿಗಳ ಸಮಾವೇಶವು ಗುರುವಾಯನಕೆರೆ ಜೈನ್ ಪೇಟೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆಯಲಿದೆ ಎಂದು ತಹಶೀಲ್ದಾರ್ ಪೃಥ್ವಿ ಸಾನಿಕಂ ಹೇಳಿದರು.

ಅವರು ತಾಲೂಕು ಕಚೇರಿಯಲ್ಲಿ ಮಾ.7 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಈ ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು, ಜಿಲ್ಲೆಯ ಹಾಗೂ ತಾಲೂಕಿನ ಜನಪ್ರತಿನಿಧಿಗಳು, ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಸಮಾವೇಶದಲ್ಲಿ ಗೃಹಲಕ್ಷ್ಮೀ, ಗೃಹಜೋತಿ, ಅನ್ಯಭಾಗ್ಯ, ಶಕ್ತಿಯೋಜನೆ, ಮತ್ತು ಯುವನಿಧಿಯ ಈ ಐದು ಗ್ಯಾರಂಟಿ ಯೋಜನೆಯ ಬಗ್ಗೆ ಫಲಾನುಭವಿಗಳಿಗೆ ಏನಾದರೂ ತಾಂತ್ರಿಕ ಸಮಸ್ಯೆ ಇದ್ದಾರೆ ಅಲ್ಲಿ ಬಂದು ಸರಿಪಡಿಸಬಹುದು.

ಸರ್ಕಾರದ ಪಂಚಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶಕ್ಕೆ ಫಲಾನುಭವಿಗಳಿಗೆ ಉಚಿತವಾಗಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಪತ್ರಿ ಗ್ರಾಮ ಪಂಚಾಯತಿಗೆ ಬಸ್ಸುಗಳನ್ನು ಒದಗಿಸಲಾಗಿದೆ ಎಂದು ಹೇಳಿದರು.

Related posts

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ಗಾಯತ್ರಿ ಮಂತ್ರವೇ ಸರ್ವಶ್ರೇಷ್ಠ

Suddi Udaya

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್: ಜೂನ್ 3 ರಂದು ಬೆಳ್ತಂಗಡಿಯಲ್ಲಿ ಅದ್ದೂರಿಯ ಭವ್ಯ ಸ್ವಾಗತ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya

ತಾಲೂಕಿನ ಪುಟಾಣಿಗಳಿಗೆ ಕೆಜಿ ಲೆಕ್ಕದಲ್ಲಿ ಆಕರ್ಷಕವಾದ ಬಟ್ಟೆ ಖರೀದಿಗೆ ಸುವರ್ಣವಕಾಶ ಬೆಳ್ತಂಗಡಿಯಲ್ಲಿ ಪ್ರಾರಂಭಗೊಳ್ಳಲಿದೆ ಬೇಬಿ ಕ್ಲೌಡ್ ಕೆಜಿ ಮಾರ್ಟ್

Suddi Udaya
error: Content is protected !!