25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಾ.9: ಬೆಳ್ತಂಗಡಿ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಉಚಿತ ಬಸ್ಸು ವ್ಯವಸ್ಥೆ

ಬೆಳ್ತಂಗಡಿ: ಮಾರ್ಚ್ 9ರಂದು ಶನಿವಾರ ಪೂರ್ವಾಹ್ನ ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಂಗಣದಲ್ಲಿ ನಡೆಯಲಿರುವ ಸರ್ಕಾರದ ಪಂಚ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶಕ್ಕೆ ಫಲಾನುಭವಿಗಳಿಗೆ ಉಚಿತವಾಗಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.

ಪ್ರತೀ ಗ್ರಾಮ ಪಂಚಾಯತಿಗೆ ಬಸ್ಸುಗಳನ್ನು ಒದಗಿಸಲಾಗಿದ್ದು ಮಾರ್ಗಸೂಚಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅಂದು ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಗ್ರಾಮ ಪಂಚಾಯಿತಿಗಳಿಂದ ಬಸ್ಸುಗಳು ಹೊರಡಲಿದ್ದು ಸಮಾವೇಶ ಮುಗಿದ ಬಳಿಕ ಫಲಾನುಭವಿಗಳನ್ನು ವಾಪಾಸು ಕರೆದುಕೊಂಡು ಹೋಗುವ ವ್ಯವಸ್ಥೆ ಮಾಡಲಾಗಿದೆ.

ಹೆಚ್ಚಿನ ವಿವರಗಳಿಗೆ ಆಯಾ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ/ಕಾರ್ಯದರ್ಶಿ ಅಥವಾ ಅಂಗನವಾಡಿ ಕಾರ್ಯಕರ್ತೆಯವರನ್ನು ಸಂಪರ್ಕಿಸಬಹುದೆಂದು ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎಸ್.ತಿಳಿಸಿದ್ದಾರೆ.

Related posts

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಉಪನ್ಯಾಸಕ ಪುನೀತ್ ಕುಮಾರ್ ಬಯಲು ಅವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ

Suddi Udaya

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ದ.ಕ ಜಿಲ್ಲಾ ಕಸಾಪ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳ ಭೇಟಿ, ಯೋಗಕ್ಷೇಮ ವಿಚಾರಣೆ

Suddi Udaya
error: Content is protected !!