September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಾ.9: ಬೆಳ್ತಂಗಡಿ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಉಚಿತ ಬಸ್ಸು ವ್ಯವಸ್ಥೆ

ಬೆಳ್ತಂಗಡಿ: ಮಾರ್ಚ್ 9ರಂದು ಶನಿವಾರ ಪೂರ್ವಾಹ್ನ ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಂಗಣದಲ್ಲಿ ನಡೆಯಲಿರುವ ಸರ್ಕಾರದ ಪಂಚ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶಕ್ಕೆ ಫಲಾನುಭವಿಗಳಿಗೆ ಉಚಿತವಾಗಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.

ಪ್ರತೀ ಗ್ರಾಮ ಪಂಚಾಯತಿಗೆ ಬಸ್ಸುಗಳನ್ನು ಒದಗಿಸಲಾಗಿದ್ದು ಮಾರ್ಗಸೂಚಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅಂದು ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಗ್ರಾಮ ಪಂಚಾಯಿತಿಗಳಿಂದ ಬಸ್ಸುಗಳು ಹೊರಡಲಿದ್ದು ಸಮಾವೇಶ ಮುಗಿದ ಬಳಿಕ ಫಲಾನುಭವಿಗಳನ್ನು ವಾಪಾಸು ಕರೆದುಕೊಂಡು ಹೋಗುವ ವ್ಯವಸ್ಥೆ ಮಾಡಲಾಗಿದೆ.

ಹೆಚ್ಚಿನ ವಿವರಗಳಿಗೆ ಆಯಾ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ/ಕಾರ್ಯದರ್ಶಿ ಅಥವಾ ಅಂಗನವಾಡಿ ಕಾರ್ಯಕರ್ತೆಯವರನ್ನು ಸಂಪರ್ಕಿಸಬಹುದೆಂದು ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎಸ್.ತಿಳಿಸಿದ್ದಾರೆ.

Related posts

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಮೊದಲ ಸುತ್ತಿನಲ್ಲೇ ಏಮ್ಸ್ ಗೆ ಆಯ್ಕೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ

Suddi Udaya

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಬಗ್ಗೆ ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ಜಪಾನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಕಾರ್ಯಕ್ರಮ SAKURA ಗೆ ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಆಯ್ಕೆ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದಿಂದ ಚಿಕಿತ್ಸಾ ನೆರವು

Suddi Udaya
error: Content is protected !!