22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಾ.9: ಬೆಳ್ತಂಗಡಿ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಉಚಿತ ಬಸ್ಸು ವ್ಯವಸ್ಥೆ

ಬೆಳ್ತಂಗಡಿ: ಮಾರ್ಚ್ 9ರಂದು ಶನಿವಾರ ಪೂರ್ವಾಹ್ನ ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಂಗಣದಲ್ಲಿ ನಡೆಯಲಿರುವ ಸರ್ಕಾರದ ಪಂಚ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶಕ್ಕೆ ಫಲಾನುಭವಿಗಳಿಗೆ ಉಚಿತವಾಗಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.

ಪ್ರತೀ ಗ್ರಾಮ ಪಂಚಾಯತಿಗೆ ಬಸ್ಸುಗಳನ್ನು ಒದಗಿಸಲಾಗಿದ್ದು ಮಾರ್ಗಸೂಚಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅಂದು ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಗ್ರಾಮ ಪಂಚಾಯಿತಿಗಳಿಂದ ಬಸ್ಸುಗಳು ಹೊರಡಲಿದ್ದು ಸಮಾವೇಶ ಮುಗಿದ ಬಳಿಕ ಫಲಾನುಭವಿಗಳನ್ನು ವಾಪಾಸು ಕರೆದುಕೊಂಡು ಹೋಗುವ ವ್ಯವಸ್ಥೆ ಮಾಡಲಾಗಿದೆ.

ಹೆಚ್ಚಿನ ವಿವರಗಳಿಗೆ ಆಯಾ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ/ಕಾರ್ಯದರ್ಶಿ ಅಥವಾ ಅಂಗನವಾಡಿ ಕಾರ್ಯಕರ್ತೆಯವರನ್ನು ಸಂಪರ್ಕಿಸಬಹುದೆಂದು ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎಸ್.ತಿಳಿಸಿದ್ದಾರೆ.

Related posts

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಸಮಗ್ರ ಪ್ರಶಸ್ತಿ

Suddi Udaya

ಕೊಕ್ಕಡದಲ್ಲಿ ವಾಹನ ದಟ್ಟನೆಗೆ ಸವಾರರು ಹೈರಾಣು

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬಿಲ್ಲವ ಸಂಘಟನೆಗಳ ಆಗ್ರಹ

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಪದ್ಮಣ್ಣ ಗೌಡ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಭೇಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya
error: Content is protected !!