April 2, 2025
ಗ್ರಾಮಾಂತರ ಸುದ್ದಿ

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ


ಮಿತ್ತಬಾಗಿಲು: ಸರಕಾರಿ ಪ್ರೌಢ ಶಾಲೆ ಮಿತ್ತಬಾಗಿಲುನಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭದಲ್ಲಿ ಸಮಾಜ ಸೇವಕ ಕೇಶವ ಫಡಕೆ ಇವರನ್ನು ಗೌರವಿಸಲಾಯಿತು.


ಅಧ್ಯಕ್ಷತೆಯನ್ನು ಗೋಪಾಲ್ ಅವರು ವಹಿಸಿದ್ದರು. ಉಪಾಧ್ಯಕ್ಷ ಚಂದ್ರಶೇಖರ್, ಮುಖ್ಯ ಅತಿಥಿಗಳಾಗಿ ವರ್ಗಾವಣೆಗೊಂಡ ಶಿಕ್ಷಕರಾದ ವಿರೂಪಾಕ್ಷಪ್ಪ, ರಮೇಶ್ ಗೌಡ, ಸಂದೀಪ್ ಕರಾಟೆ ಶಿಕ್ಷಕರು ಭಾಗವಹಿಸಿದ್ದರು. ಸಹ ಶಿಕ್ಷಕರಾದ ಮಂಜುನಾಥ ಹೆಚ್.ಜಿ, ಅತಿಥಿ ಶಿಕ್ಷಕರಾದ ಸುಹಾಸಿನಿ, ಕುಮಾರಿ ರಶ್ಮಿತಾ ಉಪಸ್ಥಿತರಿದ್ದರು.
ಶ್ರೀಮತಿ ಪುಷ್ಪಲತಾ ಬಿ. ಸ್ವಾಗತಿಸಿದರು. ಮೋಹನ್ ಎಂ.ಕೆ ನಿರೂಪಿಸಿ, ಮಂಜುಳ ಧನ್ಯವಾದವಿತ್ತರು.

Related posts

ಜೆಸಿಐ ಕೊಕ್ಕಡ ಕಪಿಲಾ ವತಿಯಿಂದ ಸ.ಕಿ.ಪ್ರಾ. ಶಾಲೆಯಲ್ಲಿ ಜನಗಣಮನ ಬರವಣಿಗೆ ಸ್ಪರ್ಧೆ

Suddi Udaya

ಮರೋಡಿ: ಸಾಕು ನಾಯಿಗಳಿಗೆ ಉಚಿತ ಹುಚ್ಚು ರೋಗ ನಿರೋಧಕ ಲಸಿಕಾ ಕಾರ್ಯಕ್ರಮ

Suddi Udaya

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಹಲ್ಲೆ ಪ್ರಕರಣ: ಆಸ್ಪತ್ರೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ: ಆರೋಗ್ಯ ವಿಚಾರಣೆ

Suddi Udaya

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಫೆ.13-22: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!