September 6, 2026
ಗ್ರಾಮಾಂತರ ಸುದ್ದಿ

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ


ಮಿತ್ತಬಾಗಿಲು: ಸರಕಾರಿ ಪ್ರೌಢ ಶಾಲೆ ಮಿತ್ತಬಾಗಿಲುನಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭದಲ್ಲಿ ಸಮಾಜ ಸೇವಕ ಕೇಶವ ಫಡಕೆ ಇವರನ್ನು ಗೌರವಿಸಲಾಯಿತು.


ಅಧ್ಯಕ್ಷತೆಯನ್ನು ಗೋಪಾಲ್ ಅವರು ವಹಿಸಿದ್ದರು. ಉಪಾಧ್ಯಕ್ಷ ಚಂದ್ರಶೇಖರ್, ಮುಖ್ಯ ಅತಿಥಿಗಳಾಗಿ ವರ್ಗಾವಣೆಗೊಂಡ ಶಿಕ್ಷಕರಾದ ವಿರೂಪಾಕ್ಷಪ್ಪ, ರಮೇಶ್ ಗೌಡ, ಸಂದೀಪ್ ಕರಾಟೆ ಶಿಕ್ಷಕರು ಭಾಗವಹಿಸಿದ್ದರು. ಸಹ ಶಿಕ್ಷಕರಾದ ಮಂಜುನಾಥ ಹೆಚ್.ಜಿ, ಅತಿಥಿ ಶಿಕ್ಷಕರಾದ ಸುಹಾಸಿನಿ, ಕುಮಾರಿ ರಶ್ಮಿತಾ ಉಪಸ್ಥಿತರಿದ್ದರು.
ಶ್ರೀಮತಿ ಪುಷ್ಪಲತಾ ಬಿ. ಸ್ವಾಗತಿಸಿದರು. ಮೋಹನ್ ಎಂ.ಕೆ ನಿರೂಪಿಸಿ, ಮಂಜುಳ ಧನ್ಯವಾದವಿತ್ತರು.

Related posts

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya

ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಮುಂಡಾಜೆ ಗ್ರಾ. ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಯಕ್ಷಗಾನ, ತಾಳಮದ್ದಳೆ ಹವ್ಯಾಸಿ ಕಲಾವಿದ ವಾಮದೇವ ಆಠವಳೆ ನಿಧನ

Suddi Udaya

ಆರಂಬೋಡಿ ದ.ಕ.ಜಿ.ಪಂ.ಉ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ರಚನೆ

Suddi Udaya

ಜೂ.15: ಮಡಂತ್ಯಾರ್‌ನಲ್ಲಿ ಆಲ್ಕೋಹಾಲಿಕ್ಸ್ ಅನೋನಿಮಸ್ (ಎ.ಎ) ಗ್ರೂಪ್‌ನ ಆರಂಭ: ಫಾ. ಸ್ಟಾನಿ ಗೋವಿಯಸ್

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರಾಮಹೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!