22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ


ಮಿತ್ತಬಾಗಿಲು: ಸರಕಾರಿ ಪ್ರೌಢ ಶಾಲೆ ಮಿತ್ತಬಾಗಿಲುನಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭದಲ್ಲಿ ಸಮಾಜ ಸೇವಕ ಕೇಶವ ಫಡಕೆ ಇವರನ್ನು ಗೌರವಿಸಲಾಯಿತು.


ಅಧ್ಯಕ್ಷತೆಯನ್ನು ಗೋಪಾಲ್ ಅವರು ವಹಿಸಿದ್ದರು. ಉಪಾಧ್ಯಕ್ಷ ಚಂದ್ರಶೇಖರ್, ಮುಖ್ಯ ಅತಿಥಿಗಳಾಗಿ ವರ್ಗಾವಣೆಗೊಂಡ ಶಿಕ್ಷಕರಾದ ವಿರೂಪಾಕ್ಷಪ್ಪ, ರಮೇಶ್ ಗೌಡ, ಸಂದೀಪ್ ಕರಾಟೆ ಶಿಕ್ಷಕರು ಭಾಗವಹಿಸಿದ್ದರು. ಸಹ ಶಿಕ್ಷಕರಾದ ಮಂಜುನಾಥ ಹೆಚ್.ಜಿ, ಅತಿಥಿ ಶಿಕ್ಷಕರಾದ ಸುಹಾಸಿನಿ, ಕುಮಾರಿ ರಶ್ಮಿತಾ ಉಪಸ್ಥಿತರಿದ್ದರು.
ಶ್ರೀಮತಿ ಪುಷ್ಪಲತಾ ಬಿ. ಸ್ವಾಗತಿಸಿದರು. ಮೋಹನ್ ಎಂ.ಕೆ ನಿರೂಪಿಸಿ, ಮಂಜುಳ ಧನ್ಯವಾದವಿತ್ತರು.

Related posts

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Suddi Udaya

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ: ರಸ್ತೆಯ ಬದಿಯಲ್ಲಿ ತ್ಯಾಜ್ಯಗಳ ದುರ್ವಾಸನೆ: ಕ್ರಮ ಕೈಗೊಳ್ಳಲು ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜು ಎದುರು ಸ್ಕೂಟಿ ಮತ್ತು ಗೂಡ್ಸ್ ಲಾರಿ ಡಿಕ್ಕಿ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಸಂಬಂಧಿಸಿದ ಕಡಿರ ನಾಗಬನದಲ್ಲಿ ನೂತನ ನಾಗನಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!