26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ


ಮಿತ್ತಬಾಗಿಲು: ಸರಕಾರಿ ಪ್ರೌಢ ಶಾಲೆ ಮಿತ್ತಬಾಗಿಲುನಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭದಲ್ಲಿ ಸಮಾಜ ಸೇವಕ ಕೇಶವ ಫಡಕೆ ಇವರನ್ನು ಗೌರವಿಸಲಾಯಿತು.


ಅಧ್ಯಕ್ಷತೆಯನ್ನು ಗೋಪಾಲ್ ಅವರು ವಹಿಸಿದ್ದರು. ಉಪಾಧ್ಯಕ್ಷ ಚಂದ್ರಶೇಖರ್, ಮುಖ್ಯ ಅತಿಥಿಗಳಾಗಿ ವರ್ಗಾವಣೆಗೊಂಡ ಶಿಕ್ಷಕರಾದ ವಿರೂಪಾಕ್ಷಪ್ಪ, ರಮೇಶ್ ಗೌಡ, ಸಂದೀಪ್ ಕರಾಟೆ ಶಿಕ್ಷಕರು ಭಾಗವಹಿಸಿದ್ದರು. ಸಹ ಶಿಕ್ಷಕರಾದ ಮಂಜುನಾಥ ಹೆಚ್.ಜಿ, ಅತಿಥಿ ಶಿಕ್ಷಕರಾದ ಸುಹಾಸಿನಿ, ಕುಮಾರಿ ರಶ್ಮಿತಾ ಉಪಸ್ಥಿತರಿದ್ದರು.
ಶ್ರೀಮತಿ ಪುಷ್ಪಲತಾ ಬಿ. ಸ್ವಾಗತಿಸಿದರು. ಮೋಹನ್ ಎಂ.ಕೆ ನಿರೂಪಿಸಿ, ಮಂಜುಳ ಧನ್ಯವಾದವಿತ್ತರು.

Related posts

ಬೆಳ್ತಂಗಡಿ:ಫೆ.21ಮತ್ತು24 ವಿದ್ಯುತ್ ನಿಲುಗಡೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗರ ಕ್ರೆ.ಸೌ.ಸ. ಸಂಘದ ಮಹಾಸಭೆ : ಶೇ 8 ಡಿವಿಡೆಂಡ್

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗಾಳಿ ಮಳೆಗೆ ಹಾನಿಗೊಂಡ ಕಣಿಯೂರು ಮಾದ ಸಪಲ್ಯ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ವೈಯಕ್ತಿಕ ಧನ ಸಹಾಯ ಹಸ್ತಾಂತರ

Suddi Udaya

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya
error: Content is protected !!