25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ


ಮಿತ್ತಬಾಗಿಲು: ಸರಕಾರಿ ಪ್ರೌಢ ಶಾಲೆ ಮಿತ್ತಬಾಗಿಲುನಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭದಲ್ಲಿ ಸಮಾಜ ಸೇವಕ ಕೇಶವ ಫಡಕೆ ಇವರನ್ನು ಗೌರವಿಸಲಾಯಿತು.


ಅಧ್ಯಕ್ಷತೆಯನ್ನು ಗೋಪಾಲ್ ಅವರು ವಹಿಸಿದ್ದರು. ಉಪಾಧ್ಯಕ್ಷ ಚಂದ್ರಶೇಖರ್, ಮುಖ್ಯ ಅತಿಥಿಗಳಾಗಿ ವರ್ಗಾವಣೆಗೊಂಡ ಶಿಕ್ಷಕರಾದ ವಿರೂಪಾಕ್ಷಪ್ಪ, ರಮೇಶ್ ಗೌಡ, ಸಂದೀಪ್ ಕರಾಟೆ ಶಿಕ್ಷಕರು ಭಾಗವಹಿಸಿದ್ದರು. ಸಹ ಶಿಕ್ಷಕರಾದ ಮಂಜುನಾಥ ಹೆಚ್.ಜಿ, ಅತಿಥಿ ಶಿಕ್ಷಕರಾದ ಸುಹಾಸಿನಿ, ಕುಮಾರಿ ರಶ್ಮಿತಾ ಉಪಸ್ಥಿತರಿದ್ದರು.
ಶ್ರೀಮತಿ ಪುಷ್ಪಲತಾ ಬಿ. ಸ್ವಾಗತಿಸಿದರು. ಮೋಹನ್ ಎಂ.ಕೆ ನಿರೂಪಿಸಿ, ಮಂಜುಳ ಧನ್ಯವಾದವಿತ್ತರು.

Related posts

ಕರಂಬಾರು: ಕಾಜಿಮುಗೇರು ಗೇರು ತೋಟಕ್ಕೆ ಬೆಂಕಿ

Suddi Udaya

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ; ಮೊದಲ ಸ್ಥಳದಲ್ಲಿ ಸಿಗದ ಅವಶೇಷಗಳು; ಮುಂದೆ ಜೆಸಿಬಿಯಿಂದ ಕಾರ್ಯಾಚರಣೆ -ಅನುಚೇತ್ ಹೇಳಿಕೆ

Suddi Udaya

ಅ.3 -13: ಉಪ್ಪಿನಂಗಡಿ ಸವಿ ಫೂಟ್ ವೆರ್ ನಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಆಫರ್

Suddi Udaya

ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಕುಮಿತೆ ಹಾಗೂ ಕಟಾ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ; ಪ್ರತಿಭಾ ಪುರಸ್ಕಾರ

Suddi Udaya
error: Content is protected !!