23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

ಕಣಿಯೂರು : ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆಯು ಪದ್ಮುಂಜ ಸಿ ಎ ಬ್ಯಾಂಕ್ ಸಭಾ ಭವನದಲ್ಲಿ ಮಾ.7 ರಂದು ನಡೆಯಿತು.

ಸಭೆಯಲ್ಲಿ ಕಣಿಯೂರು ವಲಯ ಮೇಲ್ವಿಚಾರಕ ಶಿವಾನಂದ ರವರು ಘಟಕವನ್ನು ಬಲಪಡಿಸುವ ಬಗ್ಗೆ ಮತ್ತು ಪ್ರತಿ ತಿಂಗಳು ಘಟಕದ ಮಾಸಿಕ ಸಭೆ ಮತ್ತು ಒಂದು ಸೇವಾಕಾರ್ಯ ನಡೆಸುವ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.


ಮಾಸಿಕ ಸಭೆಯಲ್ಲಿ ಘಟಕದ ಸಂಯೋಜಕರಾದ ಶ್ರೀಲತ, ಘಟಕ ಪ್ರತಿನಿಧಿ ಶರತ್, ಸ್ವಯಂ ಸೇವಕರಾದ ಆನಂದ ಗೌಡ, ದಿನೇಶ್, ಸುಂದರ, ಉಮೇಶ್ , ರತನ್, ಪ್ರಶಾಂತ್, ಪುರುಷೋತ್ತಮ್, ಸೇವಾಪ್ರತಿನಿಧಿಗಳಾದ ಪ್ರೇಮ, ಸರೋಜ ನಿರಂಜನ್ ಉಪಸ್ಥಿತರಿದ್ದರು.
ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ ಸ್ವಾಗತಿಸಿ, ಧನ್ಯವಾದ ವಿತ್ತರು.

Related posts

ಬಾರ್ಯ ಪ್ಯಾಕ್ಸ್ ಚುನಾವಣೆ: 12 ಸ್ಥಾನಗಳಿಗೆ ಅಂತಿಮ ಕಣದಲ್ಲಿ24 ಮಂದಿ ಅಭ್ಯರ್ಥಿಗಳು: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಪೈಪೋಟಿ

Suddi Udaya

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya

ಜೆಸಿಂತಾ ಡಿ ಸೋಜ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ: ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಪ್ರಶಸ್ತಿಗಳ ಗರಿ

Suddi Udaya

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

Suddi Udaya
error: Content is protected !!