22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

ಕಣಿಯೂರು : ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆಯು ಪದ್ಮುಂಜ ಸಿ ಎ ಬ್ಯಾಂಕ್ ಸಭಾ ಭವನದಲ್ಲಿ ಮಾ.7 ರಂದು ನಡೆಯಿತು.

ಸಭೆಯಲ್ಲಿ ಕಣಿಯೂರು ವಲಯ ಮೇಲ್ವಿಚಾರಕ ಶಿವಾನಂದ ರವರು ಘಟಕವನ್ನು ಬಲಪಡಿಸುವ ಬಗ್ಗೆ ಮತ್ತು ಪ್ರತಿ ತಿಂಗಳು ಘಟಕದ ಮಾಸಿಕ ಸಭೆ ಮತ್ತು ಒಂದು ಸೇವಾಕಾರ್ಯ ನಡೆಸುವ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.


ಮಾಸಿಕ ಸಭೆಯಲ್ಲಿ ಘಟಕದ ಸಂಯೋಜಕರಾದ ಶ್ರೀಲತ, ಘಟಕ ಪ್ರತಿನಿಧಿ ಶರತ್, ಸ್ವಯಂ ಸೇವಕರಾದ ಆನಂದ ಗೌಡ, ದಿನೇಶ್, ಸುಂದರ, ಉಮೇಶ್ , ರತನ್, ಪ್ರಶಾಂತ್, ಪುರುಷೋತ್ತಮ್, ಸೇವಾಪ್ರತಿನಿಧಿಗಳಾದ ಪ್ರೇಮ, ಸರೋಜ ನಿರಂಜನ್ ಉಪಸ್ಥಿತರಿದ್ದರು.
ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ ಸ್ವಾಗತಿಸಿ, ಧನ್ಯವಾದ ವಿತ್ತರು.

Related posts

ಸುಲ್ಕೇರಿ: ನಾವರ ಗ್ರಾಮದ ಪ್ರತಿ ಮನೆಗೂ ದಿನದ 24 ಗಂಟೆಯೂ ಪೂರ್ತಿ ನೀರು ಸರಬರಾಜು

Suddi Udaya

ರೂ.1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ” ಇದರ ನೂತನ ಕಟ್ಟಡದ ಉದ್ಘಾಟನೆ: ಸ್ಮಾರ್ಟ್ ಕ್ಲಾಸ್ ತರಗತಿಗೆ ಚಾಲನೆ

Suddi Udaya

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

Suddi Udaya

ನಾಳೆ(ಫೆ.8): ಮಾಲಾಡಿ ಗ್ರಾಮ ಪಂಚಾಯತ್‌ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶಿಶಿಲ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
error: Content is protected !!