23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

ಕಣಿಯೂರು : ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆಯು ಪದ್ಮುಂಜ ಸಿ ಎ ಬ್ಯಾಂಕ್ ಸಭಾ ಭವನದಲ್ಲಿ ಮಾ.7 ರಂದು ನಡೆಯಿತು.

ಸಭೆಯಲ್ಲಿ ಕಣಿಯೂರು ವಲಯ ಮೇಲ್ವಿಚಾರಕ ಶಿವಾನಂದ ರವರು ಘಟಕವನ್ನು ಬಲಪಡಿಸುವ ಬಗ್ಗೆ ಮತ್ತು ಪ್ರತಿ ತಿಂಗಳು ಘಟಕದ ಮಾಸಿಕ ಸಭೆ ಮತ್ತು ಒಂದು ಸೇವಾಕಾರ್ಯ ನಡೆಸುವ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.


ಮಾಸಿಕ ಸಭೆಯಲ್ಲಿ ಘಟಕದ ಸಂಯೋಜಕರಾದ ಶ್ರೀಲತ, ಘಟಕ ಪ್ರತಿನಿಧಿ ಶರತ್, ಸ್ವಯಂ ಸೇವಕರಾದ ಆನಂದ ಗೌಡ, ದಿನೇಶ್, ಸುಂದರ, ಉಮೇಶ್ , ರತನ್, ಪ್ರಶಾಂತ್, ಪುರುಷೋತ್ತಮ್, ಸೇವಾಪ್ರತಿನಿಧಿಗಳಾದ ಪ್ರೇಮ, ಸರೋಜ ನಿರಂಜನ್ ಉಪಸ್ಥಿತರಿದ್ದರು.
ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ ಸ್ವಾಗತಿಸಿ, ಧನ್ಯವಾದ ವಿತ್ತರು.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಯುವನಿಧಿ ನೊಂದಣಿ ಶಿಬಿರ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಬಳಂಜ ಬೋಂಟ್ರೊಟ್ಟುಗುತ್ತು ದೈವಸ್ಥಾನಕ್ಕೆ ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ವಿಧಾನಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕರಿಂದ ಉಗ್ರಾಣದ ಉದ್ಘಾಟನೆ

Suddi Udaya

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

Suddi Udaya

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

Suddi Udaya

ಕಲ್ಮಂಜ 87 ವಾರ್ಡಿನಲ್ಲಿ ಒಂಬತ್ತು ನಾರಿಮಣಿಗಳಿಂದ ಪ್ರಥಮ ಮತ ಚಲಾವಣೆ

Suddi Udaya
error: Content is protected !!