25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ: ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ದ್ವಾರದ ಬಳಿ ಕಾರೊಂದು ಮಹಿಳೆಯ ಕಾಲಿನ ಮೇಲೆ ಹರಿದು ಹೋದ ಪರಿಣಾಮ ಕಾಲಿನ ಬೆರಳುಗಳಿಗೆ ರಕ್ತ ಗಾಯವಾದ ಘಟನೆ ಮಾ.5ರಂದು ವರದಿಯಾಗಿದೆ.

ಘಟನೆ ವಿವರ: ಚನ್ನರಾಯಪಟ್ಟಣ ತಾಲೂಕು, ಹಾಸನ ನಿವಾಸಿ ಶ್ರೀಮತಿ ರೇಖಾ ಸಿ.ಎಸ್ (39ವ) ಎಂಬವರ ದೂರಿನಂತೆ, ಸದ್ರಿಯವರು ತನ್ನ ನೆರೆಕೆರೆಯವರಾದ ಜಯಲಕ್ಷ್ಮಿ, ಮಂಜುಳಮ್ಮರವರುಗಳೊಂದಿಗೆ, ಮಾ.05 ರಂದು ರಾತ್ರಿ ದೇವರ ದರ್ಶನ ಮಾಡುವ ಸಲುವಾಗಿ, ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ದ್ವಾರದ ಬಳಿ ನಿಂತುಕೊಂಡಿರುವಾಗ, KA52B9983 ನೇ ಕಾರನ್ನು ಅದರ ಚಾಲಕ ಮಣಿಕಂಠ ಎಂಬವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು, ರೇಖಾ ಸಿ.ಎಸ್. ರವರ ಎರಡು ಕಾಲಿನ ಮೇಲೆ ಕಾರಿನ ಚಕ್ರ ಹರಿದು ಹೋದ ಪರಿಣಾಮ, ರೇಖಾರವರ ಕಾಲಿನ ಬೆರಳುಗಳಿಗೆ ರಕ್ತಗಾಯವಾಗಿರುತ್ತದೆ.

ಅವರನ್ನು ಚಿಕಿತ್ಸೆಗಾಗಿ ಉಜಿರೆ ಎಸ್ ಡಿ ಎಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂಬುದಾಗಿ, ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 26/2024 ಕಲಂ: 279,337 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ:

Suddi Udaya

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ಮೇ 5: ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya
error: Content is protected !!