25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

ಬಳಂಜ: ಪ್ರತಿಷ್ಠಿತ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಬಳಂಜ ಸರಕಾರಿ ಪ್ರೌಢ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪೆನ್ನು ವಿತರಣೆ ಕಾರ್ಯಕ್ರಮವು ಮಾ.6ರಂದು ನಡೆಯಿತು.

ಮಂಡಳಿಯ ಪ್ರಧಾನ ಸಂಚಾಲಕರಾದ ಹರೀಶ್ ವೈ ಚಂದ್ರಮ ಇವರ ನೇತೃತ್ವದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಈಗಾಗಲೇ ಕರ್ನಾಟಕ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯದಲ್ಲೂ ಕಾರ್ಯಕ್ರಮಗಳನ್ನು ನೀಡಿ ಜನ ಮೆಚ್ಚುಗೆಯನ್ನು ಪಡೆದಿದ್ದು ಸ್ಥಳೀಯವಾಗಿ ಹಲವಾರು ಸಮಾಜಮುಖಿ ಸೇವೆಯನ್ನು ಮಾಡುತ್ತಿದೆ.

ಇದೀಗ ಮಂಡಳಿಯು ಮಹಾ ಶಿವರಾತ್ರಿಯ ಸಂದರ್ಭದಲ್ಲಿ 200ನೇ ಭಜನಾ ಕಾರ್ಯಕ್ರಮವನ್ನು ನೀಡುತ್ತಿದ್ದು ಇದರ ಅಂಗವಾಗಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಲು ಪೆನ್ನು ವಿತರಣೆ ಮಾಡಿರುವುದು ಶ್ಲಾಘನೀಯವಾಗಿದೆ ಎಂದು ಬಳಂಜ ಶಾಲಾ ಮುಖ್ಯೋಪಾದ್ಯಾಯರು ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಅಭಿಪ್ರಾಯ ಪಟ್ಟಿದ್ದಾರೆ.

Related posts

ತೆಕ್ಕಾರು ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕಿನಿಂದ ಹೊರೆ ಕಾಣಿಕೆ; ಸಮಾಲೋಚನ ಸಭೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಬಳಂಜ ಶಾಲಾ 75 ರ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಗಾರ

Suddi Udaya

ಮಚ್ಚಿನ: ಪಾಲಡ್ಕದಲ್ಲಿ ನೂತನ ಅಂಗನವಾಡಿ ಕೇಂದ್ರದ ಲೋಕಾರ್ಪಣೆ

Suddi Udaya

ಫೆ.13-22: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!