September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಶಿವರಾತ್ರಿ: ಧಮ೯ಸ್ಥಳಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಪಾದಯಾತ್ರಿಗಳು

ಬೆಳ್ತಂಗಡಿ: ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ‌ಕ್ಕೆಪಾದಯಾತ್ರಿಗಳ ದಂಡೆ ಆಗಮಿಸಿದೆ ರಾಜ್ಯದ ನಾನಾ ಭಾಗಗಳಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ಧಮ೯ಸ್ಥಳಕ್ಕೆ ಆಗಮಿಸುತ್ತಿದ್ದಾರೆ.

ದೇವಳ‌ ಹಾಗೂ ಪ್ರವೇಶ ದ್ವಾರ ಸಹಿತ ಸುತ್ತ ಮುತ್ತ ವಿಶೇಷ ದೀಪಾಲಂಕಾರ ಕೈಗೊಳ್ಳಲಾಗಿದೆ. ನಾಡಿನುದ್ದಗಲದಿಂದ ಶಿವನ ಈ ಪಾವನ‌ ಸಾನಿದ್ಯಕ್ಕೆ ಲಕ್ಷಾಂತರ ಮಂದಿ‌ ಭಕ್ತರು ಆಗಮಿಸುತ್ತಿದ್ದು ಸಂಭ್ರಮದ ಶಿವ ಪಂಚಾಕ್ಷರಿ ನಾಮಸ್ಮರಣೆ ಹಾಗೂ ಜಾಗರಣೆ ನಾಳೆ ನಡೆಯಲಿದೆ.

ಈಗಾಗಲೇ ಕ್ಷೇತ್ರ ವತಿಯಿಂದ ಭಕ್ತರಿಗೆ ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕ್ಷೇತ್ರದ ವತಿಯಿಂದ ಮಾಡಲಾಗಿದೆ..

Related posts

ಇಂದಬೆಟ್ಟು ಟೀಮ್ ದೇವನಾರಿ ವತಿಯಿಂದ ದೇವನಾರಿ ಸ.ಹಿ.ಪ್ರಾ. ಶಾಲೆಗೆ ಉಚಿತ ಪುಸ್ತಕ ವಿತರಣೆ

Suddi Udaya

ಪುತ್ತೂರು ಅಧಿವಕ್ತಾ ಪರಿಷತ್, ದ.ಕ. ಜಿಲ್ಲೆ ಮತ್ತು ಮಹಿಳಾ ಬಂಧುತ್ವ ವೇದಿಕೆ ಸಹಯೋಗದೊಂದಿಗೆ ಮಹಿಳಾ ದಿನಾಚರಣೆ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಚೆಸ್ ಪಂದ್ಯಾಟ ಉದ್ಘಾಟನೆ

Suddi Udaya

ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಂರವರ 116 ನೇ ಜನ್ಮ ದಿನಾಚರಣೆ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya
error: Content is protected !!