July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಲಾಯಿಲ: ಇಲ್ಲಿಯ ಶ್ರೀ ಕ್ಷೇತ್ರ ಪಿಲಿಪಂಜರ ಕ್ಷೇತ್ರದಲ್ಲಿ ಮಾ. 31 ರಂದು ನಡೆಯುವ ಶ್ರೀ ಉಳ್ಳಾಲ್ತಿ, ಶ್ರೀ ಉಳ್ಳಾಕ್ಲು, ಮೈಸಂದಾಯ, ಪಂಜುರ್ಲಿ, ಗುಳಿಗ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಮಾ.7ರಂದು ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಉಜಿರೆ ಇಲ್ಲಿ ನಡೆಯಿತು.


ವ್ಯವಸ್ಥಾಪನ ಸಮಿತಿಯ ಗೌರವಾಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯ ರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸುರೇಶ್ ಬರೆಮೇಲು, ಪ್ರಧಾನ ಕಾರ್ಯದರ್ಶಿ ಸುಧಾಕರ್ ಬಿ.ಎಲ್. ಕಾರ್ಯದರ್ಶಿ ಪುಷ್ಪರಾಜ್ ಲಾಯಿಲ, ಕೋಶಾಧಿಕಾರಿ ಲಕ್ಷ್ಮಣ್ ಜಿ. ಎಸ್, ಜೊತೆ ಕಾರ್ಯದರ್ಶಿ ಅನಿಲ್ ಕಕ್ಕೆನ, ಸಮಿತಿಯ ಸದಸ್ಯರಾದ ಸಂಜೀವ ಶೆಟ್ಟಿ ಕುಂಟಿನಿ, ಗಿರೀಶ್ ಡೊಂಗ್ರೆ, ಗಣೇಶ್ ಆರ್ ಲಾಯಿಲ, ದೇವರಾಜ್ ಶಿವಾಜಿನಗರ, ಸದಾನಂದ ಪೂಜಾರಿ, ಗಂಗಾಧರ್ ಹೆಗ್ಡೆ, ಇವರು ಉಳ್ಳಾಲ್ತಿ ಬೈಲುವಾರು ಸಮಿತಿಯ ಅಧ್ಯಕ್ಷೆ ಶ್ರೀಮತಿ ಶಶಿ ಇವರು ಉಪಸ್ಥಿತರಿದ್ದರು.

Related posts

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರಮದಡಿ ವೀಲ್ ಚೇರ್ ವಿತರಣೆ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ: ಎಂಡೋ ಪೀಡಿತ ವಿಶೇಷ ಚೇತನರಿಗೆ ಉಚಿತ ಬಸ್ ಪಾಸ್ ವಿತರಣೆ

Suddi Udaya

ಉಜಿರೆ: ರುಡ್ ಸೆಟ್‌ನಲ್ಲಿ ವಿದ್ಯುತ್ ಉಪಕರಣ ಹಾಗೂ ದ್ವಿಚಕ್ರ ವಾಹನ ರಿಪೇರಿ ತರಬೇತಿ ಸಮಾರೋಪ

Suddi Udaya

ನಾರಾವಿ ಪಂಚಾಯತು ಮೀಸಲು ಜಾಗದಲ್ಲಿ ಅಕ್ರಮವಾಗಿ ಶೆಡ್ ನಿರ್ಮಾಣ: ಕಂದಾಯ ಇಲಾಖೆ, ಪೊಲೀಸರ ಸಹಕಾರದಲ್ಲಿ ತೆರವು

Suddi Udaya
error: Content is protected !!