25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ


ಮಿತ್ತಬಾಗಿಲು: ಸರಕಾರಿ ಪ್ರೌಢ ಶಾಲೆ ಮಿತ್ತಬಾಗಿಲುನಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭದಲ್ಲಿ ಸಮಾಜ ಸೇವಕ ಕೇಶವ ಫಡಕೆ ಇವರನ್ನು ಗೌರವಿಸಲಾಯಿತು.


ಅಧ್ಯಕ್ಷತೆಯನ್ನು ಗೋಪಾಲ್ ಅವರು ವಹಿಸಿದ್ದರು. ಉಪಾಧ್ಯಕ್ಷ ಚಂದ್ರಶೇಖರ್, ಮುಖ್ಯ ಅತಿಥಿಗಳಾಗಿ ವರ್ಗಾವಣೆಗೊಂಡ ಶಿಕ್ಷಕರಾದ ವಿರೂಪಾಕ್ಷಪ್ಪ, ರಮೇಶ್ ಗೌಡ, ಸಂದೀಪ್ ಕರಾಟೆ ಶಿಕ್ಷಕರು ಭಾಗವಹಿಸಿದ್ದರು. ಸಹ ಶಿಕ್ಷಕರಾದ ಮಂಜುನಾಥ ಹೆಚ್.ಜಿ, ಅತಿಥಿ ಶಿಕ್ಷಕರಾದ ಸುಹಾಸಿನಿ, ಕುಮಾರಿ ರಶ್ಮಿತಾ ಉಪಸ್ಥಿತರಿದ್ದರು.
ಶ್ರೀಮತಿ ಪುಷ್ಪಲತಾ ಬಿ. ಸ್ವಾಗತಿಸಿದರು. ಮೋಹನ್ ಎಂ.ಕೆ ನಿರೂಪಿಸಿ, ಮಂಜುಳ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

Suddi Udaya

ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೆ ಆಗ್ರಹ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಸದ ಬಿ.ವೈ . ರಾಘವೇಂದ್ರ ಭೇಟಿ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿವೇತನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಅಸಹಜವಾಗಿ ಸಾವನ್ನಪ್ಪಿದ ಬಾಲಕ ಸುಮಂತ್ ಮನೆಗೆ:ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ

Suddi Udaya
error: Content is protected !!