23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ


ಮಿತ್ತಬಾಗಿಲು: ಸರಕಾರಿ ಪ್ರೌಢ ಶಾಲೆ ಮಿತ್ತಬಾಗಿಲುನಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭದಲ್ಲಿ ಸಮಾಜ ಸೇವಕ ಕೇಶವ ಫಡಕೆ ಇವರನ್ನು ಗೌರವಿಸಲಾಯಿತು.


ಅಧ್ಯಕ್ಷತೆಯನ್ನು ಗೋಪಾಲ್ ಅವರು ವಹಿಸಿದ್ದರು. ಉಪಾಧ್ಯಕ್ಷ ಚಂದ್ರಶೇಖರ್, ಮುಖ್ಯ ಅತಿಥಿಗಳಾಗಿ ವರ್ಗಾವಣೆಗೊಂಡ ಶಿಕ್ಷಕರಾದ ವಿರೂಪಾಕ್ಷಪ್ಪ, ರಮೇಶ್ ಗೌಡ, ಸಂದೀಪ್ ಕರಾಟೆ ಶಿಕ್ಷಕರು ಭಾಗವಹಿಸಿದ್ದರು. ಸಹ ಶಿಕ್ಷಕರಾದ ಮಂಜುನಾಥ ಹೆಚ್.ಜಿ, ಅತಿಥಿ ಶಿಕ್ಷಕರಾದ ಸುಹಾಸಿನಿ, ಕುಮಾರಿ ರಶ್ಮಿತಾ ಉಪಸ್ಥಿತರಿದ್ದರು.
ಶ್ರೀಮತಿ ಪುಷ್ಪಲತಾ ಬಿ. ಸ್ವಾಗತಿಸಿದರು. ಮೋಹನ್ ಎಂ.ಕೆ ನಿರೂಪಿಸಿ, ಮಂಜುಳ ಧನ್ಯವಾದವಿತ್ತರು.

Related posts

ನಕಲಿ ಚಿನ್ನದ ಜಾಲಕ್ಕೆ ತಡೆ: ಚಿನ್ನಾಭರಣ ಮೌಲ್ಯಮಾಪಕರ ತುರ್ತು ಸಮಾಲೋಚನಾ ಸಭೆ

Suddi Udaya

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

Suddi Udaya

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

Suddi Udaya

ಎಸ್.ಡಿ.ಎಂ. ವಸತಿ ಪಪೂ ಕಾಲೇಜಿನ ‘ಸ್ಮೃತಿ’ ದ್ವೈ ವಾರ್ಷಿಕ ಸಂಚಿಕೆ ಬಿಡುಗಡೆ

Suddi Udaya

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya
error: Content is protected !!