September 6, 2026
ಗ್ರಾಮಾಂತರ ಸುದ್ದಿ

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ


ಮಿತ್ತಬಾಗಿಲು: ಸರಕಾರಿ ಪ್ರೌಢ ಶಾಲೆ ಮಿತ್ತಬಾಗಿಲುನಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭದಲ್ಲಿ ಸಮಾಜ ಸೇವಕ ಕೇಶವ ಫಡಕೆ ಇವರನ್ನು ಗೌರವಿಸಲಾಯಿತು.


ಅಧ್ಯಕ್ಷತೆಯನ್ನು ಗೋಪಾಲ್ ಅವರು ವಹಿಸಿದ್ದರು. ಉಪಾಧ್ಯಕ್ಷ ಚಂದ್ರಶೇಖರ್, ಮುಖ್ಯ ಅತಿಥಿಗಳಾಗಿ ವರ್ಗಾವಣೆಗೊಂಡ ಶಿಕ್ಷಕರಾದ ವಿರೂಪಾಕ್ಷಪ್ಪ, ರಮೇಶ್ ಗೌಡ, ಸಂದೀಪ್ ಕರಾಟೆ ಶಿಕ್ಷಕರು ಭಾಗವಹಿಸಿದ್ದರು. ಸಹ ಶಿಕ್ಷಕರಾದ ಮಂಜುನಾಥ ಹೆಚ್.ಜಿ, ಅತಿಥಿ ಶಿಕ್ಷಕರಾದ ಸುಹಾಸಿನಿ, ಕುಮಾರಿ ರಶ್ಮಿತಾ ಉಪಸ್ಥಿತರಿದ್ದರು.
ಶ್ರೀಮತಿ ಪುಷ್ಪಲತಾ ಬಿ. ಸ್ವಾಗತಿಸಿದರು. ಮೋಹನ್ ಎಂ.ಕೆ ನಿರೂಪಿಸಿ, ಮಂಜುಳ ಧನ್ಯವಾದವಿತ್ತರು.

Related posts

ಗುರುವಾಯನಕೆರೆ: ಎನ್.ಇ.ಟಿ ನರ್ಸಿಂಗ್ ಕಾಲೇಜಿನ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಬೆಳಾಲು: ಮುಕುತ್ತಿ ಮಜಲು ಸೇತುವೆ ನಿರ್ಮಾಣಕ್ಕೆ ಅನುದಾನ ಕಲ್ಪಿಸಿದ ಶಾಸಕ ಹರೀಶ್‌ ಪೂಂಜರಿಗೆ ಅಭಿನಂದನೆ

Suddi Udaya

ಕೃಷಿಕ ಸವಣಾಲು ವಸಂತ ಪೂಜಾರಿ ನಿಧನ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

Suddi Udaya

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya
error: Content is protected !!