July 23, 2026
ಗ್ರಾಮಾಂತರ ಸುದ್ದಿ

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ


ಮಿತ್ತಬಾಗಿಲು: ಸರಕಾರಿ ಪ್ರೌಢ ಶಾಲೆ ಮಿತ್ತಬಾಗಿಲುನಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭದಲ್ಲಿ ಸಮಾಜ ಸೇವಕ ಕೇಶವ ಫಡಕೆ ಇವರನ್ನು ಗೌರವಿಸಲಾಯಿತು.


ಅಧ್ಯಕ್ಷತೆಯನ್ನು ಗೋಪಾಲ್ ಅವರು ವಹಿಸಿದ್ದರು. ಉಪಾಧ್ಯಕ್ಷ ಚಂದ್ರಶೇಖರ್, ಮುಖ್ಯ ಅತಿಥಿಗಳಾಗಿ ವರ್ಗಾವಣೆಗೊಂಡ ಶಿಕ್ಷಕರಾದ ವಿರೂಪಾಕ್ಷಪ್ಪ, ರಮೇಶ್ ಗೌಡ, ಸಂದೀಪ್ ಕರಾಟೆ ಶಿಕ್ಷಕರು ಭಾಗವಹಿಸಿದ್ದರು. ಸಹ ಶಿಕ್ಷಕರಾದ ಮಂಜುನಾಥ ಹೆಚ್.ಜಿ, ಅತಿಥಿ ಶಿಕ್ಷಕರಾದ ಸುಹಾಸಿನಿ, ಕುಮಾರಿ ರಶ್ಮಿತಾ ಉಪಸ್ಥಿತರಿದ್ದರು.
ಶ್ರೀಮತಿ ಪುಷ್ಪಲತಾ ಬಿ. ಸ್ವಾಗತಿಸಿದರು. ಮೋಹನ್ ಎಂ.ಕೆ ನಿರೂಪಿಸಿ, ಮಂಜುಳ ಧನ್ಯವಾದವಿತ್ತರು.

Related posts

ಸವಣಾಲು : ಮಂಜದಬೆಟ್ಟು ನಿವಾಸಿ ನಾರಾಯಣ ಆಚಾರ್ಯ ನಿಧನ

Suddi Udaya

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

Suddi Udaya

ಏಕಾಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಬೆಳ್ತಂಗಡಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಪ್ರಗತಿ ಪರಿಶೀಲನಾ ಸಭೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಕರಾಯ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!