September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್‌ ಫೇಲ್ ಯಾಗಿ ಡಿವೈಡರ್ ಗೆ ಡಿಕ್ಕಿ

ಚಾರ್ಮಾಡಿ: ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್‌ ಫೇಲ್ ಯಾಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಕಡೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಇಳಿಜಾರಿನಲ್ಲಿ ಬ್ರೇಕ್‌ಫೇಲ್ ಆದ ಹಿನ್ನೆಲೆ ಡಿವೈಡರ್ ಗೆ ಡಿಕ್ಕಿ ಹೊಡೆಸಿ ಬಸ್ ನಿಲ್ಲಿಸಿದ ಚಾಲಕ ಸಂತೋಷ್ ರವರ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.

ಬಸ್ಸಿನಲ್ಲಿ ಇದ್ದ 70 ಪ್ರಯಾಣಿಕರು ಅದೃಷ್ಟವಶಾತ್ ನಿಂದ ಪಾರಾಗಿದ್ದಾರೆ.

Related posts

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಮಹಾ ಸ್ಪೋಟ ದುರಂತದಲ್ಲಿ ಸಾವು ಹಾಗೂ ಹಲವರಿಗೆ ಗಂಭೀರ ಗಾಯ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ರತಿ ರೂ 1 ಸಾವಿರ ಖರೀದಿಯೊಂದಿಗೆ ಆಕರ್ಷಕ ಗಿಪ್ಟ್

Suddi Udaya

ಕೆಸರುಮಯವಾದ ನಾಲ್ಕೂರಿನ ಹುಂಬೆಜಲ್ಕೆ ರಸ್ತೆ: ಸರಿಪಡಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾನವೀಯತೆ ಮೆರೆದ ಖುಷಿ ಅಂಬ್ಯುಲೆನ್ಸ್ ಡ್ರೈವರ್ ಭುವನೇಶ್ ಹೆಗ್ಡೆ

Suddi Udaya

ನವಕಾರ್ ಮಹಾಮಂತ್ರ ದಿವಸ್ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya
error: Content is protected !!