25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಎಳೆನೀರು ತುಂಬಿದ ಪಿಕಪ್ ವಾಹನವೊಂದು ಚಾರ್ಮಾಡಿ ಘಾಟ್ ನ ಮೂರನೇ ತಿರುವಿನಲ್ಲಿ ಪಲ್ಟಿ ಹೊಡೆದಿದೆ.

ಕಡೂರಿಂದ ಮಂಗಳೂರಿಗೆ ಎಳೆನೀರು ತುಂಬಿಕೊಂಡು ಹೋಗುತ್ತಿದ್ದ ಪಿಕಪ್ ಪಲ್ಟಿ ಹೊಡೆದಿದ್ದು ಚಾಲಕ ಮತ್ತು ಕ್ಲೀನರ್ ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಮಾ.4: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ “ಕೋಟಿ- ಚೆನ್ನಯ” ಯಕ್ಷಗಾನ

Suddi Udaya

ಅಳದಂಗಡಿ ಪ್ರಾದ್ವಿ ಚಾಲೆಂಜರ್ಸ್ ಅರ್ವ ಮತ್ತು ನಮ್ಮ ಜವನೆರ್ ಹವ್ಯಾಸಿ ಕ್ರೀಡಾ ತಂಡದಿಂದ ಕೆಸರ್ದ ಗೊಬ್ಬು : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾರಿಂಜ ಶ್ರೀ ವನ ಶಾಸ್ತಾರ , ಶ್ರೀ ವೀರಭದ್ರ ದೇವಸ್ಥಾನದ ಜೀರ್ಣೊದ್ದಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಎಸ್.ಡಿ.ಎಂ ಮಸ್ಟರಿಂಗ್ ಕೇಂದ್ರದಿಂದ ತಾಲೂಕಿನ 241 ಮತಗಟ್ಟೆಗಳಿಗೆ ಮತಯಂತ್ರಯೊಂದಿಗೆ ತೆರಳಿದ ಚುನಾವಣಾ ಸಿಬ್ಬಂದಿಗಳು

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!