25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಎಳೆನೀರು ತುಂಬಿದ ಪಿಕಪ್ ವಾಹನವೊಂದು ಚಾರ್ಮಾಡಿ ಘಾಟ್ ನ ಮೂರನೇ ತಿರುವಿನಲ್ಲಿ ಪಲ್ಟಿ ಹೊಡೆದಿದೆ.

ಕಡೂರಿಂದ ಮಂಗಳೂರಿಗೆ ಎಳೆನೀರು ತುಂಬಿಕೊಂಡು ಹೋಗುತ್ತಿದ್ದ ಪಿಕಪ್ ಪಲ್ಟಿ ಹೊಡೆದಿದ್ದು ಚಾಲಕ ಮತ್ತು ಕ್ಲೀನರ್ ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಪೆರಾಡಿ :ಬಂಟರ ಸಂಘ (ರಿ.)ಬೆಳ್ತಂಗಡಿ ಮತ್ತು ಬಂಟರ ಗ್ರಾಮ ಸಮಿತಿ ಪೆರಾಡಿ ಇದರ ಸರ್ವ ಸದಸ್ಯರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಮಡಂತ್ಯಾರು ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಹಾಗೂ ಸದಸ್ಯರು ಭೇಟಿ

Suddi Udaya

ಶಿಶಿಲ: ಕೃಷಿಕ ಆನಂದ ಕೆದಿಲ್ಲಾಯ ನಿಧನ

Suddi Udaya

ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯಾಘಾತದಿಂದ ರಾಧಾಕೃಷ್ಣ ಭಂಡಾರಿ ನಿಧನ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya
error: Content is protected !!