23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

ಪಟ್ರಮೆ: ಇಲ್ಲಿಯ ಕಲ್ಲರಿಗೆ ನಿವಾಸಿ ಪುರುಷೋತ್ತಮ ದಾಸ್ (35ವ) ರವರು ಹೃದಯಾಘಾತದಿಂದ ಮಾ.8ರಂದು ನಿಧನರಾಗಿದ್ದಾರೆ.

ತಲೆನೋವೆಂದು ಮಧ್ಯಾಹ್ನ ಹೊತ್ತಿಗೆ ಮಲಗಿದ್ದವರು ಅಲ್ಲಿಯೇ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ

ಮೃತರು ತಾಯಿ ವಿಮಲದಾಸ್, ಸಹೋದರ ಸದಾಶಿವ ದಾಸ್, ಮುರುಳೀದಾಸ್, ದಯಾನಂದ ದಾಸ್, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿಯಿಂದ ಸೇವಾಭಾರತಿ ಸಂಸ್ಥೆಗೆ ಉಪಕರಣಗಳ ಹಸ್ತಾಂತರ

Suddi Udaya

ಅಥ್ಲೆಟಿಕ್ಸ್ ಸ್ಪರ್ಧೆ: ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಅನೀಶ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಉತ್ತರಾಖಂಡ ಸುರಖಂಡ ಶಕ್ತಿ ಪೀಠಕ್ಕೆ ಶ್ರೀ ರಾಮಕ್ಷೇತ್ರ ಮಹಾ ಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಭೇಟಿ

Suddi Udaya

ಇಂದಬೆಟ್ಟು ನೀಲಯ್ಯ ನಾಯ್ಕ್ ನಿಧನ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಸಭೆ

Suddi Udaya

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ

Suddi Udaya
error: Content is protected !!