March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

ಬೆಳ್ತಂಗಡಿ: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯ ಜಗದೀಶ್ ಡಿ, ಮಾಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಪ್ರಸ್ತುತ ಸದಸ್ಯರಾದ ಬೇಬಿ ಸುವರ್ಣ ಮಾಲಾಡಿ, ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಸುಮತಿ ಶೆಟ್ಟಿ ಕಣಿಯೂರು, ಮುಂಡಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ನಾಮ್ ದೇವ ರಾವ್ ಮುಂಡಾಜೆ, ಶಿರ್ಲಾಲು ಪ್ರಾಥಮಿಕ ಸೇವಾ ಸಹಕಾರಿ ಸಂಘದ ಮಾಜಿ ಉಪಾಧ್ಯಕ್ಷರಾದ ಸುನಿಲ್ ಕುಮಾರ್ ಜೈನ್, ಪಡಂಗಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಮೆಲ್ವಿನ್ ಸಿಕ್ವೆರಾ ಗರ್ಡಾಡಿ ಇವರನ್ನು ಸದಸ್ಯರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

Related posts

ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾ.ಪಂ. ಕುಕ್ಕೇಡಿ ವತಿಯಿಂದ ನರೇಗಾ ಫಲಾನುಭವಿಗಳಿಗೆ ಗಿಡ ವಿತರಣೆ

Suddi Udaya

ಕುಣಿತ ಭಜನಾ ಸ್ಪರ್ಧೆ: ಉಜಿರೆ ಛತ್ರಪತಿ ಶಿವಾಜಿ ಕುಣಿತ ಭಜನಾ ಮಂಡಳಿ ಪ್ರಥಮ

Suddi Udaya

ಸರಕಾರಿ ಬಸ್ಸಿನ ಗ್ಲಾಸಿಗೆ ಕಲ್ಲು ಎಸೆತ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪದ್ಮುಂಜ ಶ್ರೀ ಗೌರಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕ ಕಾರ್ಯಕ್ರಮ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಕಳೆಂಜ: ಹೂದೋಟ ನಿರ್ಮಾಣ, ಸ್ವಚ್ಛತಾ ಆಂದೋಲನ

Suddi Udaya
error: Content is protected !!