July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

ಮಾಚಾರು: ಇಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆಯ ಹಿರಿಯ ವಿದ್ಯಾರ್ಥಿ ಸಂಘವನ್ನು ಮಾರ್ಚ್ 3 ರಂದು ನಡೆದ ಶಾಲೆಯಲ್ಲಿ ನಡೆದ ಸಂಘದ ಸಭೆಯಲ್ಲಿ ಪುನಾರಚನೆ ಮಾಡಲಾಯಿತು.

ಸಂಘದ ನೂತನ ಅಧ್ಯಕ್ಷರಾಗಿ ರಾಮಯ್ಯ ಗೌಡ ಮಾಚಾರು ಆಯ್ಕೆಯಾದರು. ಕಾರ್ಯದರ್ಶಿಯಾಗಿ ಸುರೇಶ್ ಮಾಚಾರ್, ಕೋಶಾಧಿಕಾರಿಯಾಗಿ ರೋಶನ್ ಡಿಸೋಜ, ಉಪಾಧ್ಯಕ್ಷರಾಗಿ ಶ್ರೀಮತಿ ನಾಗವೇಣಿ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ್ಚಂದ್ರ ನಾಯ್ಕ ಆಯ್ಕೆಯಾದರು.

ಈ ಸಂದರ್ಭದಲ್ಲಿ ಹಿರಿಯರಾದ ನಿವೃತ್ತ ಶಿಕ್ಷಕರಾದ ಬಾಬುಗೌಡ ಬಾಜಿಮಾರು ರವರನ್ನು ಸಂಘದ ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನಿಕಟಪೂರ್ವ ಅಧ್ಯಕ್ಷರಾದ ಮೋಹನ್ ಪಿ, ಕಾರ್ಯದರ್ಶಿಯಾದ ಗೋಪಾಲ್ ಮಾಸ್ಟರ್, ಎಚ್.ಬಿ.ಮೋಹನ್,ಬಿ.ಎಂ.ಇಲ್ಯಾಸ್,ಗುರುಪ್ರಸಾದ್ ಕೋಟ್ಯಾನ್,ಅನಿಲ್ ಡಿಸೋಜ,ಪಿತಾಂಬರ ಪೂಜಾರಿ,ಸುಂದರ ಬಂಗೇರ, ಸೋಮಶೇಖರ್ ಕೆ,ಮುರಳೀಧರ ಆಚಾರ್ಯ,ಸಂತೋಷ್ ಗೌಡ ಬದನಾಜೆ, ದೇವದಾಸ್ ಮುರ,ಹರಿಪ್ರಸಾದ್ ಪಾಲೆಂಜ,ಕೇಶವ ನಾಯ್ಕ,ಪ್ರಕಾಶ್ ಗೌಡ ಓರಾಲು,ಸುರೇಶ್ ಮಡಿವಾಳ್, ರಮೇಶ್ ಬೊಳ್ಳಿ, ಹಂಝ ಬಂಡಸಾಲೆ,ಸಂಜೀವ ನಾಯ್ಕ ಕಲ್ಲಾಜೆ, ಮಹಮ್ಮದ್ ಇಕ್ಬಾಲ್ ಮಾಚಾರ್, ಪುರುಷೋತ್ತಮ ಬಿ.ಎಸ್, ರಮೇಶ್ ನಾಯ್ಕ ಮಾಪಲ,ಕರುಣಾಕರ ಗೌಡ,ಮಂಜುಳ ಹಾಗೂ ಸ್ವಪ್ನ ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಶ್ರೀಮತಿ ಲಲಿತ, ಸಹ ಶಿಕ್ಷಕಿ ಮಮತ ಹಾಗೂ ಬದನಾಜೆ ಪ್ರೌಢಶಾಲಾ ಶಿಕ್ಷಕರಾದ ಮಹದೇವ ಶೆಟ್ಟಿಯವರು ಉಪಸ್ಥಿತರಿದ್ದರು.

Related posts

ಕೊಯ್ಯೂರು ಸ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ದೋರಿಂಜೆ ಅಮಣಿ ಮಂಜು ದೇವಾಡಿಗ ಮತ್ತು ಮಕ್ಕಳಿಂದ ಘಂಟಾ ಗೋಪುರ ಸಮರ್ಪಣೆ

Suddi Udaya

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

Suddi Udaya

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

Suddi Udaya

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ 

Suddi Udaya

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya
error: Content is protected !!