25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

ಮಾಚಾರು: ಇಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆಯ ಹಿರಿಯ ವಿದ್ಯಾರ್ಥಿ ಸಂಘವನ್ನು ಮಾರ್ಚ್ 3 ರಂದು ನಡೆದ ಶಾಲೆಯಲ್ಲಿ ನಡೆದ ಸಂಘದ ಸಭೆಯಲ್ಲಿ ಪುನಾರಚನೆ ಮಾಡಲಾಯಿತು.

ಸಂಘದ ನೂತನ ಅಧ್ಯಕ್ಷರಾಗಿ ರಾಮಯ್ಯ ಗೌಡ ಮಾಚಾರು ಆಯ್ಕೆಯಾದರು. ಕಾರ್ಯದರ್ಶಿಯಾಗಿ ಸುರೇಶ್ ಮಾಚಾರ್, ಕೋಶಾಧಿಕಾರಿಯಾಗಿ ರೋಶನ್ ಡಿಸೋಜ, ಉಪಾಧ್ಯಕ್ಷರಾಗಿ ಶ್ರೀಮತಿ ನಾಗವೇಣಿ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ್ಚಂದ್ರ ನಾಯ್ಕ ಆಯ್ಕೆಯಾದರು.

ಈ ಸಂದರ್ಭದಲ್ಲಿ ಹಿರಿಯರಾದ ನಿವೃತ್ತ ಶಿಕ್ಷಕರಾದ ಬಾಬುಗೌಡ ಬಾಜಿಮಾರು ರವರನ್ನು ಸಂಘದ ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನಿಕಟಪೂರ್ವ ಅಧ್ಯಕ್ಷರಾದ ಮೋಹನ್ ಪಿ, ಕಾರ್ಯದರ್ಶಿಯಾದ ಗೋಪಾಲ್ ಮಾಸ್ಟರ್, ಎಚ್.ಬಿ.ಮೋಹನ್,ಬಿ.ಎಂ.ಇಲ್ಯಾಸ್,ಗುರುಪ್ರಸಾದ್ ಕೋಟ್ಯಾನ್,ಅನಿಲ್ ಡಿಸೋಜ,ಪಿತಾಂಬರ ಪೂಜಾರಿ,ಸುಂದರ ಬಂಗೇರ, ಸೋಮಶೇಖರ್ ಕೆ,ಮುರಳೀಧರ ಆಚಾರ್ಯ,ಸಂತೋಷ್ ಗೌಡ ಬದನಾಜೆ, ದೇವದಾಸ್ ಮುರ,ಹರಿಪ್ರಸಾದ್ ಪಾಲೆಂಜ,ಕೇಶವ ನಾಯ್ಕ,ಪ್ರಕಾಶ್ ಗೌಡ ಓರಾಲು,ಸುರೇಶ್ ಮಡಿವಾಳ್, ರಮೇಶ್ ಬೊಳ್ಳಿ, ಹಂಝ ಬಂಡಸಾಲೆ,ಸಂಜೀವ ನಾಯ್ಕ ಕಲ್ಲಾಜೆ, ಮಹಮ್ಮದ್ ಇಕ್ಬಾಲ್ ಮಾಚಾರ್, ಪುರುಷೋತ್ತಮ ಬಿ.ಎಸ್, ರಮೇಶ್ ನಾಯ್ಕ ಮಾಪಲ,ಕರುಣಾಕರ ಗೌಡ,ಮಂಜುಳ ಹಾಗೂ ಸ್ವಪ್ನ ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಶ್ರೀಮತಿ ಲಲಿತ, ಸಹ ಶಿಕ್ಷಕಿ ಮಮತ ಹಾಗೂ ಬದನಾಜೆ ಪ್ರೌಢಶಾಲಾ ಶಿಕ್ಷಕರಾದ ಮಹದೇವ ಶೆಟ್ಟಿಯವರು ಉಪಸ್ಥಿತರಿದ್ದರು.

Related posts

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಲ್ಲಿ ವರ್ಷ ಕಾಮತ್ ರಿಂದ ಟೆಮ್ ದಿ ಟೈಮ್ ತರಬೇತಿ ಕಾರ್ಯಾಗಾರ

Suddi Udaya

ಮಾ.31-ಎ.4: ಸುಲ್ಕೇರಿ ನಾವರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಮಾ.31 ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Suddi Udaya

ಉಜಿರೆ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
error: Content is protected !!