September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

ಮಾಚಾರು: ಇಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆಯ ಹಿರಿಯ ವಿದ್ಯಾರ್ಥಿ ಸಂಘವನ್ನು ಮಾರ್ಚ್ 3 ರಂದು ನಡೆದ ಶಾಲೆಯಲ್ಲಿ ನಡೆದ ಸಂಘದ ಸಭೆಯಲ್ಲಿ ಪುನಾರಚನೆ ಮಾಡಲಾಯಿತು.

ಸಂಘದ ನೂತನ ಅಧ್ಯಕ್ಷರಾಗಿ ರಾಮಯ್ಯ ಗೌಡ ಮಾಚಾರು ಆಯ್ಕೆಯಾದರು. ಕಾರ್ಯದರ್ಶಿಯಾಗಿ ಸುರೇಶ್ ಮಾಚಾರ್, ಕೋಶಾಧಿಕಾರಿಯಾಗಿ ರೋಶನ್ ಡಿಸೋಜ, ಉಪಾಧ್ಯಕ್ಷರಾಗಿ ಶ್ರೀಮತಿ ನಾಗವೇಣಿ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ್ಚಂದ್ರ ನಾಯ್ಕ ಆಯ್ಕೆಯಾದರು.

ಈ ಸಂದರ್ಭದಲ್ಲಿ ಹಿರಿಯರಾದ ನಿವೃತ್ತ ಶಿಕ್ಷಕರಾದ ಬಾಬುಗೌಡ ಬಾಜಿಮಾರು ರವರನ್ನು ಸಂಘದ ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನಿಕಟಪೂರ್ವ ಅಧ್ಯಕ್ಷರಾದ ಮೋಹನ್ ಪಿ, ಕಾರ್ಯದರ್ಶಿಯಾದ ಗೋಪಾಲ್ ಮಾಸ್ಟರ್, ಎಚ್.ಬಿ.ಮೋಹನ್,ಬಿ.ಎಂ.ಇಲ್ಯಾಸ್,ಗುರುಪ್ರಸಾದ್ ಕೋಟ್ಯಾನ್,ಅನಿಲ್ ಡಿಸೋಜ,ಪಿತಾಂಬರ ಪೂಜಾರಿ,ಸುಂದರ ಬಂಗೇರ, ಸೋಮಶೇಖರ್ ಕೆ,ಮುರಳೀಧರ ಆಚಾರ್ಯ,ಸಂತೋಷ್ ಗೌಡ ಬದನಾಜೆ, ದೇವದಾಸ್ ಮುರ,ಹರಿಪ್ರಸಾದ್ ಪಾಲೆಂಜ,ಕೇಶವ ನಾಯ್ಕ,ಪ್ರಕಾಶ್ ಗೌಡ ಓರಾಲು,ಸುರೇಶ್ ಮಡಿವಾಳ್, ರಮೇಶ್ ಬೊಳ್ಳಿ, ಹಂಝ ಬಂಡಸಾಲೆ,ಸಂಜೀವ ನಾಯ್ಕ ಕಲ್ಲಾಜೆ, ಮಹಮ್ಮದ್ ಇಕ್ಬಾಲ್ ಮಾಚಾರ್, ಪುರುಷೋತ್ತಮ ಬಿ.ಎಸ್, ರಮೇಶ್ ನಾಯ್ಕ ಮಾಪಲ,ಕರುಣಾಕರ ಗೌಡ,ಮಂಜುಳ ಹಾಗೂ ಸ್ವಪ್ನ ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಶ್ರೀಮತಿ ಲಲಿತ, ಸಹ ಶಿಕ್ಷಕಿ ಮಮತ ಹಾಗೂ ಬದನಾಜೆ ಪ್ರೌಢಶಾಲಾ ಶಿಕ್ಷಕರಾದ ಮಹದೇವ ಶೆಟ್ಟಿಯವರು ಉಪಸ್ಥಿತರಿದ್ದರು.

Related posts

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು ಪ್ರಕರಣಕ್ಕೆ ತಿರುವು: ಪ್ರೇಮ ಪ್ರಕರಣ ವೈಫಲ್ಯ ಶಂಕೆ: ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಪ್ರಕರಣ ದಾಖಲು

Suddi Udaya

ಲೋಬೊ ಟಿವಿಎಸ್‌ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ: ನಿವೃತ್ತ ಯೋಧ ಜಾನ್ ಮೆನೆಜಸ್‌ಗೆ ಸನ್ಮಾನ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

Suddi Udaya

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಿಮೆನ್ ಇಂಡಿಯಾ ಮೂವ್‌ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿ ಪ್ರತಿನಿಧಿ ಸಭೆ- ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!