32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿ ರಚನೆ

ಕಳೆಂಜ: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿಯ ಮಹಾಸಭೆಯು ಹಾಗೂ ಸಮಿತಿ ರಚನೆಯು ದೇವಸ್ಥಾನದ ವಠಾರದಲ್ಲಿ ಊರವರ ಸಮ್ಮುಖದಲ್ಲಿ ಮಾ.8ರಂದು ನಡೆಯಿತು.

ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಕೆ.ಶ್ರೀಧರ ರಾವ್ ಕಾಯಡ ., ಕಾರ್ಯದರ್ಶಿಯಾಗಿ ಕುಸುಮಾಕ‌ರ್ ಮತ್ತು ಕೋಶಾಧಿಕಾರಿಯಾಗಿ ಕೇಶವ ಗೌಡ ಮರು ಆಯ್ಕೆಗೊಂಡಿರುತ್ತಾರೆ.

Related posts

ಯಂತ್ರ 2.0″ ಸ್ಪರ್ಧೆ: ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಳ್ಳಾಲ ಸಯ್ಯಿದ್ ಮದನಿ ವಲಿಯುಲ್ಲಾಹಿ ದರ್ಗಾಶರೀಫ್ ನಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವಂತೆ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ: ಪಹಣಿಗಳಿಗೆ ಆಧಾರ್ ಜೋಡನೆ ಆಂದೋಲನ

Suddi Udaya

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ನಿಧನ

Suddi Udaya

ಕಲ್ಮಂಜ : ಬಜಿಲ ರಸ್ತೆಯಲ್ಲಿ ನೀರು ನಿಂತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ : ಸ್ಥಳಕ್ಕೆ ತಹಶೀಲ್ದಾರ್ ಭೇಟಿ; ವೀಕ್ಷಣೆ

Suddi Udaya
error: Content is protected !!