37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿ ರಚನೆ

ಕಳೆಂಜ: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿಯ ಮಹಾಸಭೆಯು ಹಾಗೂ ಸಮಿತಿ ರಚನೆಯು ದೇವಸ್ಥಾನದ ವಠಾರದಲ್ಲಿ ಊರವರ ಸಮ್ಮುಖದಲ್ಲಿ ಮಾ.8ರಂದು ನಡೆಯಿತು.

ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಕೆ.ಶ್ರೀಧರ ರಾವ್ ಕಾಯಡ ., ಕಾರ್ಯದರ್ಶಿಯಾಗಿ ಕುಸುಮಾಕ‌ರ್ ಮತ್ತು ಕೋಶಾಧಿಕಾರಿಯಾಗಿ ಕೇಶವ ಗೌಡ ಮರು ಆಯ್ಕೆಗೊಂಡಿರುತ್ತಾರೆ.

Related posts

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ರಸ್ತೆ ತಡೆ ಮಾಡಿ ಪ್ರತಿಭಟನೆ

Suddi Udaya

ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡ ‘ಸುರಭಿ’ ಉದ್ಘಾಟನೆ

Suddi Udaya

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಲಾಯಿಲ : ಹಳೇಪೇಟೆ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಸುಲ್ಕೇರಿ ಹಿಂದೂರುದ್ರ ಭೂಮಿಗೆ ಶ್ರೀಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಿಲಿಕಾನ್ ಚೆಂಬರ್ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಬಳಂಜ, ನಿಟ್ಟಡ್ಕ ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!